ಕೊರೋನಾ ವೈರಸ್ ಹರಡದಂತೆ ಪ್ರಾರ್ಥಿಸಿ ಬೆಳಗಾವಿಯಲ್ಲಿ ಧನ್ವಂತರಿ ಹೋಮ…!!!!

ಬೆಳಗಾವಿ-ಕೊರೋನಾ ಸೊಂಕಿನಿಂದ ಜನರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಪ್ರಾರ್ಥಿಸಿ ಬೆಳಗಾವಿ ನಗರದ ಲಕ್ಷ್ಮೀ ಟೆಕನಲ್ಲಿಯ ಹುಕ್ಕೇರಿ ಹಿರೇಮಠ ದಲ್ಲಿ ಧನ್ವಂತರಿ ಹೋಮ್ ನಡೆಯಲಿದೆ.

ಇಂದು ಮಧ್ಯಾಹ್ನ 2.30 ಗಂಟೆ ಕಾರ್ಯಕ್ರಮ ನಡೆಯಲಿದೆ.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಹುಕ್ಕೇರಿ ಹಿರೇಮಠದ ಮಹಿಳಾ ರುದ್ರ ಬಳಗದಿಂದ ಹೋಮ್ ನಡಯಲಿದೆ. ಕೊರೊನಾ ವೈರಸ್ ಹರಡದಂತೆ ಹೋಮ್ ಆಯೋಜನೆ.ಮಾಡಿರುವದು ವಿಶೇಷವಾಗಿದೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *