Breaking News

ಕೊರೋನಾ ವೈರಸ್ ಹರಡದಂತೆ ಪ್ರಾರ್ಥಿಸಿ ಬೆಳಗಾವಿಯಲ್ಲಿ ಧನ್ವಂತರಿ ಹೋಮ…!!!!

ಬೆಳಗಾವಿ-ಕೊರೋನಾ ಸೊಂಕಿನಿಂದ ಜನರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಪ್ರಾರ್ಥಿಸಿ ಬೆಳಗಾವಿ ನಗರದ ಲಕ್ಷ್ಮೀ ಟೆಕನಲ್ಲಿಯ ಹುಕ್ಕೇರಿ ಹಿರೇಮಠ ದಲ್ಲಿ ಧನ್ವಂತರಿ ಹೋಮ್ ನಡೆಯಲಿದೆ.

ಇಂದು ಮಧ್ಯಾಹ್ನ 2.30 ಗಂಟೆ ಕಾರ್ಯಕ್ರಮ ನಡೆಯಲಿದೆ.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಹುಕ್ಕೇರಿ ಹಿರೇಮಠದ ಮಹಿಳಾ ರುದ್ರ ಬಳಗದಿಂದ ಹೋಮ್ ನಡಯಲಿದೆ. ಕೊರೊನಾ ವೈರಸ್ ಹರಡದಂತೆ ಹೋಮ್ ಆಯೋಜನೆ.ಮಾಡಿರುವದು ವಿಶೇಷವಾಗಿದೆ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *