Breaking News

ಬೆಳಗಾವಿ ಪಾಲಿಕೆ ಆಯುಕ್ತರಾಗಿ ಇಬ್ರಾಹೀಂ ಮೈಗೂರ

ಬೆಳಗಾವಿ- ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯದ ಹಿರಿಯ ಶ್ರೇಣಿಯ ಕೆ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರ ತೆರುವಾದ ಸ್ಥಾನಕ್ಕೆ ಇಬ್ರಾಹಿಂ ಮೈಗೂರ ಅವರನ್ನು ವರ್ಗಾಯಿಸಲಾಗಿದೆ

ಧಾರವಾಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಇಬ್ರಾಹೀಂ ಮೈಗೂರ ಅವರು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ

ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ

Check Also

ಬೆಳಗಾವಿ ನಗರದಲ್ಲಿ ನಿರ್ಮಾಣವಾಗಲಿದೆ 4 ಕಿಮೀ ಮೇಲ್ಸೇತುವೆ

ರಸ್ತೆ ಸುರಕ್ಷತೆಗೆ ಅಗತ್ಯ ಕ್ರಮ ಕೈಗಳ್ಳೊಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -ಅಪಘಾತಗಳ ತಡೆಗೆ ರಸ್ತೆ ಸುರಕ್ಷತ ಕ್ರಮಗಳನ್ನು …

Leave a Reply

Your email address will not be published. Required fields are marked *