Breaking News

ಕೇಂದ್ರದ ರಕ್ಷಣಾ ಕಮೀಟಿಯಲ್ಲಿ ಬೆಳಗಾವಿಯ ಶೆಟ್ರು…!!

ಬೆಳಗಾವಿ ಲೋಕಸಭಾ ಸದಸ್ಯರು ಶ್ರೀ ಜಗದೀಶ ಶೆಟ್ಟರ ಇವರನ್ನು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಈ ಸಮಿತಿಯಲ್ಲಿ ಒಟ್ಟು 31 ಜನ ಸದಸ್ಯರಿದ್ದು, ಇದರಲ್ಲಿ 10 ಜನ ರಾಜ್ಯಸಭಾ ಸದಸ್ಯರು ಹಾಗೂ 21 ಜನ ಲೋಕಸಭಾ ಸದಸ್ಯರು ಇರುವರು, ಶ್ರೀ ರಾಧಾ ಮೋಹನ ಸಿಂಗ್ ಸಮಿತಿಯ ಅಧ್ಯಕ್ಷರಾಗಿದ್ದಾರೆ

ಸದರಿ ನೇಮಕಾತಿ ತಮಗೆ ಸಂತಸ ತಂದಿದೆಯಂದು ಸಂಸದರು ಶ್ರೀ ಜಗದೀಶ ಶೆಟ್ಟರ ರವರು ಪತ್ರಕಾ ಪ್ರಕಟಣೆಯಲ್ಲಿ ತಿಳಿಸುತ್ತಾ ಇದೆ ಸಮಯದಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀ ನರೇಂದ್ರ ಮೋದಿ ಅವರಿಗು, ಮತ್ತು ಸಂಸದೀಯ ವ್ಯವಹಾರ ಸಚಿವರು ಶ್ರೀ ಕಿರಣ ರಿಜಿಜು ಅವರಿಗು ತಮ್ಮ ಧನ್ಯವಾದಗಳನ್ನು ತಿಳಿಸಿದ್ದಾರೆ.

Check Also

ವೇಶ್ಯಾವಾಟಿಕೆ ಅಡ್ಡೆಯ ಮೇಲೆ ರೇಡ್ ಆದ್ಮೇಲೆ ಓಡಲೇ ಓಟ….!!…..!!!

ಬೆಳಗಾವಿ- ಖಾನಾಪುರ ಪಟ್ಟಣದ ಪ್ರಮುಖ ಲಾಡ್ಜ್ ವೊಂದರಲ್ಲಿ ಅವ್ಯಾಹತವಾಗಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ,ಎನ್ನುವ ಮಾಹಿತಿ ತಿಳಿದ ಬಳಿಕ ಖಾನಾಪೂರ ಪೋಲೀಸರು …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.