Breaking News

ಕೇಂದ್ರದ ರಕ್ಷಣಾ ಕಮೀಟಿಯಲ್ಲಿ ಬೆಳಗಾವಿಯ ಶೆಟ್ರು…!!

ಬೆಳಗಾವಿ ಲೋಕಸಭಾ ಸದಸ್ಯರು ಶ್ರೀ ಜಗದೀಶ ಶೆಟ್ಟರ ಇವರನ್ನು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಈ ಸಮಿತಿಯಲ್ಲಿ ಒಟ್ಟು 31 ಜನ ಸದಸ್ಯರಿದ್ದು, ಇದರಲ್ಲಿ 10 ಜನ ರಾಜ್ಯಸಭಾ ಸದಸ್ಯರು ಹಾಗೂ 21 ಜನ ಲೋಕಸಭಾ ಸದಸ್ಯರು ಇರುವರು, ಶ್ರೀ ರಾಧಾ ಮೋಹನ ಸಿಂಗ್ ಸಮಿತಿಯ ಅಧ್ಯಕ್ಷರಾಗಿದ್ದಾರೆ

ಸದರಿ ನೇಮಕಾತಿ ತಮಗೆ ಸಂತಸ ತಂದಿದೆಯಂದು ಸಂಸದರು ಶ್ರೀ ಜಗದೀಶ ಶೆಟ್ಟರ ರವರು ಪತ್ರಕಾ ಪ್ರಕಟಣೆಯಲ್ಲಿ ತಿಳಿಸುತ್ತಾ ಇದೆ ಸಮಯದಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ಶ್ರೀ ನರೇಂದ್ರ ಮೋದಿ ಅವರಿಗು, ಮತ್ತು ಸಂಸದೀಯ ವ್ಯವಹಾರ ಸಚಿವರು ಶ್ರೀ ಕಿರಣ ರಿಜಿಜು ಅವರಿಗು ತಮ್ಮ ಧನ್ಯವಾದಗಳನ್ನು ತಿಳಿಸಿದ್ದಾರೆ.

Check Also

ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ

ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *