Breaking News

ಬೆಳಗಾವಿಯಿಂದ ಲೋಕಸಭೆಗೆ ಸ್ಪರ್ಧೆ ವಿಚಾರ ಅಪ್ರಸ್ತುತ.- ಶೆಟ್ಟರ್

ಬೆಳಗಾವಿ ಲೋಕಸಭೆಗೆ ಸ್ಪರ್ಧೆ ವಿಚಾರ ಅಪ್ರಸ್ತುತ.ಚುನಾವಣೆ ಘೋಷಣೆ ‌ಮೊದಲು ಅಭ್ಯರ್ಥಿ ಬಗ್ಗೆ ಚರ್ಚೆ ಮಾಡಲ್ಲ.ಜಗದೀಶ್ ಶೆಟ್ಟರ್ ಹೆಸರು ಹೇಳಿದ ಮೂಲ ಯಾವುದು.ನಾನು ಮೂಲದ ಬಗ್ಗೆ ಹುಡುಕಾಟ ನಡೆಸಿದ್ದೇನೆ.ಎಂದು ಬೆಳಗಾವಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ನನ್ಮ ಅಭಿಪ್ರಾಯವನ್ನು ಕೋರ್ ಕಮಿಟಿ ಸಭೆಯಲ್ಲಿ ಹೇಳುತ್ತೇ‌ನೆ.ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ  ಪಕ್ಷದ ವ್ಯವಸ್ಥೆಯಲ್ಲಿ ಚುನಾವಣೆ ಘೋಷಣೆ ಆದ ಬಳಿಕ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಬೇಕು ಎಂದು ಶೆಟ್ಟರ್ ಹೇಳಿದರು.

ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ.
ವರಿಷ್ಠರ ಜೊತೆಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡ್ತಾರೆ, ಎಚ್ ವಿಶ್ವನಾಥ ಅಸಮಾಧಾನ ವಿಚಾರ.
ವೈಯಕ್ತಿಕ ಅಭಿಪ್ರಾಯದ ಬಗ್ಗೆ ನಾನು ಚರ್ಚೆ ಮಾಡಲ್ಲ.
ಬಹಿರಂಗ ಹೇಳುವ ಮೊದಲು ರಾಜ್ಯದ ಅಧ್ಯಕ್ಷರ ಜತೆಗೆ ಚರ್ಚೆ ‌ಮಾಡಿ. ನಾಲ್ಕು ಗೋಡೆಯ ಬಗ್ಗೆ ಏನೆ ಇದ್ರು ಮಾತಾಡಿ. ಸಾರ್ವಜನಿಕವಾಗಿ‌ ಮಾತನಾಡೋದು ತಪ್ಪು.ಎಂದು ಜಗದೀಶ್ ಶೆಟ್ಟರ್ ಹೇಳಿದ್ರು

ವಿಶ್ವನಾಥ್ ಪರ ರಮೇಶ ಜಾರಕಿಹೊಳಿ‌ ಬ್ಯಾಟಿಂಗ್.

ಸರ್ಕಾರದ ವಿರುದ್ಧ ಎಚ್ ವಿಶ್ವನಾಥ ಮಾತನಾಡಿಲ್ಲ.
ಸಾ ರಾ ಮಹೇಶ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಸುಪ್ರೀಂ ಆದೇಶ ಮರು ಪರಿಶೀಲನೆ ಅರ್ಜಿ ಸಲ್ಲಿಸುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ರು.

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *