Breaking News

ರಮೇಶ್ ಸಾಹುಕಾರ್,ಲಖನ್ ಸಾಹುಕಾರ್, ಸಾಥ್ ಸಾಥ್ ಹೈ..‌‌‌‌‌‌‌….!

ಬೆಂಗಳೂರು- ಬೆಂಗಳೂರಿನ ಸದಾಶಿವ ನಗರದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು.

ಲಖನ್ ಜಾರಕಿಹೊಳಿ,ಶಾಸಕರಾದ ಅಭಯ ಪಾಟೀಲ,ಮಹಾಂತೇಶ ಕವಟಗಿಮಠ,ಅನೀಲ ಬೆನಕೆ,ರಮೇಶ್ ಕತ್ತಿ ಸೇರಿದಂತೆ ಹಲವಾರು ಜನ ನಾಯಕರು ಬೆಂಗಳೂರಿನ ಸದಾಶಿವ ನಗರದ ಮನೆಗೆ ಭೇಟಿ ನೀಡಿ ಶುಭಕೋರಿದರು.

ಲಖನ್ ಜಾರಕಿಹೊಳಿ,ಅವರು ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *