Breaking News

ಡೈವೋರ್ಸ್ ಕೇಸ್ ವಾಪಸ್ ಪಡೆಯಲು ಕಲ್ಯಾಣ ಪತ್ನಿ ನಿರ್ಧಾರ

ಬೆಳಗಾವಿ- ಪ್ರೇಮಕವಿ ಕೆ.ಕಲ್ಯಾಣ ಕುಟುಂಬದಲ್ಲಿ ಈಗ ಮತ್ತೆ ಪ್ರೇಮಕಾವ್ಯ ಶುರುವಾಗಿದ್ದು ಕಲ್ಯಾಣ ಅವರ ಪತ್ನಿ ಡೈವೋರ್ಸ್ ಕೇಸ್ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

ಬೆಳಗಾವಿಯ ಹೊಟೇಲ್ ವೊಂದರಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಕೆ. ಕಲ್ಯಾಣ ಅವರ ಪತ್ನಿ ಮನೆಯಲ್ಲಿ ಕೆಲಸದವರನ್ನು ಇಡುವಾಗ ಅವರ ಬಗ್ಗೆ ಪೂರ್ಣವಾದ ಮಾಹಿತಿ ಪಡೆದುಕೊಳ್ಳಬೇಕು ಮನಯ ಕೆಲಸದವಳಿಂದ ನಾನು ಮೋಸ ಹೋದ ಹಾಗೆ ಬೇರೆ ಯಾರೂ ಮೋಸ ಹೋಗಬಾರದು,ಅವರು ಹೇಳಿದ್ದೆ ನಿಜ ಎಂದು ನಾನು ನಂಬಿಕೊಂಡಿದ್ದೆ ಆದ್ರೆ ಆಮೇಲೆ ನನಗೆ ನಿಜಾಂಶ ಗೊತ್ತಾಯಿತು ಎಂದರು

ನಮ್ಮಲ್ಲಿ ಏನೆ ಸಮಸ್ಯೆ ಇದ್ರೂ ಕುಂತು,ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ,ಈಗ ನಮ್ಮ ಕುಟುಂಬದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *