ಬೆಳಗಾವಿಯಲ್ಲಿ ಕಾಗೋಡು ಎಕ್ಸಪ್ರೆಸ್… ಸಮಸ್ಯೆಗಳಿಗೆ ಕ್ವಿಕ್ ರಿಸ್ಪಾನ್ಸ

ಬೆಳಗಾವಿ-ಕಂದಾಯ ಸಚಿ ಕಾಗೋಡು ತಿಮಪ್ಪನವರು ಗುರುವಾರ ಬೆಳಗಾವಿಗೆ ಭೇಟಿ ನೀಡಿ ಜಿಲ್ಲೆಯ ಬೆಳೆ ಹಾನಿ ಹಾಗು ಕಂದಾಯ ಇಲಾಖೆಯ ಪ್ರಗತಿಯನ್ನು ಪರಶೀಲಿಸಿದರು
ಸಭೆಯಲ್ಲಿ ಹಲವಾರು ಜನ ಶಾಸಕರ ನೀಡಿದ ದೂರುಗಳಿಗೆ ತಕ್ಷಣ ಸ್ಪಂದಿಸಿದ ಸಚಿವರು ಅಧಿಕಾರಿಗಳ ಬೆವರಿಳಿಸದರು ಹಳೆ ಕಥೆ ಹೆಳುತ್ತ ಕಾಲ ಕಳೆಯಬೇಡಿ ಜನರ ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಸ್ಪಂದಿಸಿ ಎಂದು ಸಚಿವರು ಅಧಿಕಾರಿಳನ್ನು ತರಾಟೆಗೆ ತೆಗೆದುಕೊಂಡರು
ಶಾಸಕ ಲಕ್ಷ್ಮಣ ಸವದಿ ಅವರು ಅಥಣಿ ತಾಲೂಕಿನ ಎರಡು ಗ್ರಾಗಳು ಹಾಗು ರಾಯಬಾಗ ತಾಲೂಕಿನ ಎರಡು ಗ್ರಾಗಳು ಅಲಮಟ್ಟಿ ಹಿನ್ನೀರು ಮುಳುಗಡೆ ಪ್ರದೇಶದಿಂದ ವಂಚಿತ ವಾಗಿದ್ದು ಕೂಡಲೇ ಮರು ಸಮೀಕ್ಷೆ ಮಾಡಬೇಕು ಹೀಂಗಾರು ಬೆಳೆ ಹಾನಿಗೆ ಬೆಳೆ ಪರಿಹಾರ ನೀಡಬೇಕು,ಎಂದು ಒತ್ತಾಯಿಸಿದರೆ ಶಾಸಕ ಅರವಿಂದ ಪಾಟಿಲರು ಹಿಡಕಲ್ ಡ್ಯಾಂ ಮುಳುಗಡೆ ಪ್ರದೇಶದ ನೀರಾಶ್ರಿತರಿಗೆ ಹಕ್ಕು ಪತ್ರಗಳನ್ನು ನಡಬೇಕು ಎಂದು ಒತ್ತಾಯಿಸುವದರ ಜೊತೆಗೆ ಖಾನಾಪೂರ ತಹಸಿಲ್ದಾರರಿಗೆ ಕಾರ್ ಇಲ್ಲ ಕಾರ್ ಕೊಡಿ ಎಂದು ಹೇಳಿದಾಗ ಸಭೆ ನಗೆ ಗೆಡಿಲಲ್ಲಿ ಮುಳುಗಿತು
ಇದಕ್ಕೆ ಸ್ಪಂದಿಸಿದ ಸಚಿವರು ಯಾವ ಯಾವ ಅಧಿಕಾರಿಗೆ ವಾಹನ ಇಲ್ಲವೋ ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಲಿಗೆ ಸೂಚಿಸಿದರು
ಒಟ್ಟಾರೆ ಕಾಗೋಡು ಎಕ್ಸಪ್ರೆಸ್ ಬೆಳಗಾವಿಯಲ್ಲಿ ಸದ್ದು ಮಾಡಿತು ಜಿಲ್ಲೆಯ ಎಲ್ಲ ಸಮಸ್ಯೆಗಳಿಗೆ ಕ್ವಿಕ್ ರಿಸ್ಪಾನ್ಸ ಸಿಕ್ಕಿತು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *