Breaking News

ಖಾನಾಪೂರ ಬಳಿ ಭೀಕರ ಅಪಘಾತ ಮೂವರ ಸಾವು

ಬೆಳಗಾವಿ- ಖಾನಾಪೂರ ಬಳಿ ಕಾರು ಮತ್ತು ಲಾರಿ ಮುಖಾ ಮುಖಿ ಡಿಕ್ಕಿ ಹೊಡೆದ ಪರಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದೆ

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ. ಸಂಬವಿಸಿದೆ ಕಾರು ಮತ್ತು ಲಾರಿ ಮಧ್ಯೆ ಮುಖಾಮುಖಿ ಢಿಕ್ಕಿ ಹೊಡೆದು ಕಾರು

ಪುಡಿಪುಡಿಯಾಗಿದೆ ನಿನ್ನೆ ರಾತ್ರಿ ಖಾನಾಪುರ ತಾಲೂಕಿನ ಅಷ್ಟೋಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಈ ಅಪಘಾತದಲ್ಲಿಮೃತಪಟ್ಟವರು ಧಾರವಾಡ ಜಿಲ್ಲೆಯ ಕಲಘಟಗಿಯವರು.ಎಂದು ತಿಳಿದು ಬಂದಿದೆ
ಮಂಜುನಾಥ ಬರನೆ ೩೫, ಪವೀತ್ರಾ ಬರನೆ ೩೦ ಮತ್ತು ಮೂವರು ವರ್ಷ ಮಗು ಸಮರ್ಥ ಬರನೆ ಸಾವನ್ನಪ್ಪಿದರು. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಪ್ರೀಯಾಂಕಾ ಗಾಂಧಿ

ಬೆಳಗಾವಿ- ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಶೇಷ ವಿಮಾನ ಮೂಲಕ ಆಗಮಿಸಿದ ಪ್ರೀಯಾಂಕಾ ಗಾಂಧಿ ಅವರನ್ನು …

Leave a Reply

Your email address will not be published. Required fields are marked *