Breaking News
Home / Breaking News / ಕನ್ನಡದ ಧ್ವಜ ಚಿಂದಿಯಾದರೂ..ನೋಡದ ಕನ್ನಡ ಮಂದಿ

ಕನ್ನಡದ ಧ್ವಜ ಚಿಂದಿಯಾದರೂ..ನೋಡದ ಕನ್ನಡ ಮಂದಿ

ಬೆಳಗಾವಿ-ಬೆಳಗಾವಿ ಕನ್ನಡದ ಕ್ರಾಂತಿಯ ನೆಲ ಗಡಿನಾಡ ಗುಡಿ ಬೆಳಗಾವಿಯಲ್ಲಿ ಕನ್ನಡ ಸಂಘಟಣೆಳಿಗೆ ಕೊರತೆ ಇಲ್ಲವೇ ಇಲ್ಲ ಇಲ್ಲಿ ಎಲ್ಲಿ ನೋಡಿದಲ್ಲಿ ಕನ್ನಡದ ಅಭಿಮಾನಿಗಳಿದ್ದಾರೆ ಅನೇಕ ಕನ್ನಡ ಸಂಘಟಣೆಗಳ ಸಂಘರ್ಷದ ಫಲವಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕನ್ನಡದ ಬಾವುಟ ಹಾರಾಡಿತು ಹಲವಾರು ವರ್ಷಗಳಿಂದ ಹಾರಾಡುತ್ತಿರುವ ಕನ್ನಡಿಗರ ಅಭಿಮಾನದ ಈ ದ್ವಜದ ಸ್ವರೂಪವೇ ಈಗ ಬದಲಾಗಿದೆ,ಕಾಲ ಕಾಲಕ್ಕೆ ದ್ವಜ ಬದಲಾಯಿಸಿ ಹೊಸ ದ್ವಜ ಹಾರಿಸುವವರು ಯಾರೂ ಇಲ್ಲದಂತಾಗಿದೆ ದ್ವಜ ಹರಿದು ಚಿಂದಿಯಾಗಿ ಹಾರಾಡುತ್ತದ್ದರೂ ಅಧಿಕಾರಿಗಳಾಗಲಿ ಅಥವಾ ಕನ್ನಡದ ಭಿಮಾನಿಗಳಾಗಲಿ ಈ ಕಡೆ ಗಮನ ಹರಿಸದೇ ಇರುವದು ವಿಷಾಧನೀಯ
ಬೆಲಗಾವಿಯ ಪ್ರಾದೇಶಿಕ ಆಯುಕ್ತರ ಕಚೇರಿ ಎದುರಿನಲ್ಲಿರುವ ಈ ಕನ್ನಡದ ದ್ವಜವನ್ನು ಕಾಲ ಕಾಲಕ್ಕೆ ಬದಲಾಯಿಸುವ ಜವಾಬ್ದಾರಿಯನ್ನು ಯಾವುದಾದರೊಂದು ಕನ್ನಡ ಸಂಘಟಣೆ ವಹಿಸಿಕೊಳ್ಳಬೇಕಾಗಿದೆ
ಕನ್ನಡದ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಕನ್ನಡದ ಬಾವುಟ ನಿರಂತರವಾಗಿ ಹಾರಾಡಲಿ ಕನ್ನಡದ ಕ್ರಾಂತಿಯ ಕಹಳೆ ಮೊಳಗಲಿ ಅನ್ನೋದೆ ಬೆಳಗಾವಿ ಸುದ್ದಿ ಡಾಟ್ ಕಾಂ ಸುದ್ದಿ ಜಾಲದ ಕಳಕಳಿ

Check Also

ಲಕ್ಷ್ಮಣ ಸವದಿ ಕ್ಷೇತ್ರದಿಂದಲೇ ಪ್ರಿಯಾಂಕಾ ಪ್ರಚಾರ ಆರಂಭ…

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಕರೆ ಅಥಣಿ: ದೇಶಕ್ಕೆ ಕಾಂಗ್ರೆಸ್ ಪಕ್ಷ ಹಲವು ಕೊಡುಗೆಗಳನ್ನು ನೀಡಿದೆ. …

Leave a Reply

Your email address will not be published. Required fields are marked *