Breaking News

ಝುಂಜರವಾಡ ದುರಂತ.ಆರೋಪಿಯ ಬಂಧನ

ಬೆಳಗಾವಿ- ಅಥಣಿ ತಾಲೂಕಿನ ತೆರದ ಕೊಳವೆ ಬಾವಿ ದುರಂತಕ್ಕೆ ಸಮಂಧಿದಿದಂತೆ ಜಮೀನು ಮಾಲೀಕನನ್ನು ಪೋಲೀಸರು ಬಂಧಿಸಿ ಬೆಳಗಾವಿಗೆ ಕರೆತರುತ್ತಿದ್ದಾರೆ

ಜಮೀನು ಮಾಲೀಕ ಮತ್ತಣ್ಣ ಶಂಕರಣ್ಣ ಹಿಪ್ಪರಗಿ (35) ಪೋಲೀಸರು ಬಾಗಲಕೋಟೆ ಜಿಲ್ಲೆಯಲ್ಲಿ ಬಂಧಿಸಿದ್ದಾರೆ ಇತನ ತಂದೆ ಶಂಕರ ಹಿಪ್ಪರಗಿ ಪರಾರಿಯಾಗಿದ್ದು ಇತನ ಪತ್ತೆಗೆ ಪೋಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ

ಝುಂಜರವಾಡ ಗ್ರಾಮದಲ್ಲಿ ಶಂಕರ ಹಿಪ್ಪರಗಿ ಅವರಿಗೆ ಸೇರಿದ ಜಮೀನಿನಲ್ಲಿದ್ದ ತೆರೆದ ಕೊಳವೆ ಬಾವಿಯಲ್ಲಿ ಆರು ವರ್ಷದ ಬಾಲಕಿ ಬಿದ್ದು ಮೃತಪಟ್ಟಿದ್ದಳು ತೆರೆದ ಬಾವಿ ಯನ್ನು ಮುಚ್ಚದೇ ಬಾಲಕಿಯ ಸಾವಿಗೆ ಕಾರಣವಾದ ಒಬ್ಬ ಆರೋಪಿ ಈಗ ಪೋಲೀಸರ ವಶಕ್ಕೆ ಬಂದಿದ್ದು ಇನ್ನೊಬ್ಬ ಆರೋಪಿ ತಲೆಮರಿಸಿಕೊಂಡಿದ್ದಾನೆ

 

Check Also

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವರ್ಕ್ ಫ್ರಾಮ್ ಹೋಮ್….!!!

  ಬೆಳಗಾವಿ- ರಸ್ತೆ ಅಪಘಾತದದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಚವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ …

Leave a Reply

Your email address will not be published. Required fields are marked *