ಬೆಳಗಾವಿ- ಖಾನಾಪೂರ ತಾಲೂಕಿನ ಗೋಲಹಳ್ಳಿ ಅರಣ್ಯದಲ್ಲಿ ಬೇಟೆಗೆ ಜಿಂಕೆಯೊಂದು ಬಲಿಯಾಗಿದೆ.ಈ ಪ್ರಕರಣಕ್ಕೆ ಸಮಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು ಬೇಟೆಗೆ ಬಳಿಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ
ಬೆಳಗಾವಿಯ ಖಾನಾಪುರ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆ ನಡೆದ ಪ್ರಕರಣವನ್ನು- ಅರಣ್ಯ ಇಲಾಖೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ,ನಡೆಸುವ ಮೂಲಕ ಪತ್ತೆ ಮಾಡಿದ್ದಾರೆ
ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲು.ಬಂಧಿತರಿಂದ ಒಂದು ಬಂದೂಕು. 2ಲಾಂಗೂ ಮಚ್ಚು ಜಪ್ತಿ
ಖಾನಾಪುರ ತಾಲೂಕಿನ ಬೀಡಿ ಗ್ರಾಮದ ಪರ್ವೇಜ್ ಶಮಶೇರ್ ಸೇರಿ ಇಬ್ಬರ ಬಂಧನ, ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ