Breaking News

ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅರೆಸ್ಟ್…

ಬೆಳಗಾವಿ-ಬೆಳಗಾವಿಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಸುವರ್ಣ ಸೌಧದ ಬಳಿಯ ಹಾಲ್ ನಲ್ಲಿ ಕೋಡಿಹಳ್ಳಿ ಸಭೆ  ಕರೆದಿದ್ದರು ಅವರು,ರೈತರು, ಸಾರಿಗೆ ನೌಕರರ ಜೊತೆಗೆ ಸಭೆ ನಡೆಸಲು ತೆರಳುತ್ತಿರುವಾಗ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಪೋಲೀಸರು ವಶಕ್ಕೆ ಪಡೆದರು.

ಚೆನ್ನಮ್ಮ ವೃತ್ತದ ಬಳಿಯ ಹೋಟೆಲ್ ನಿಂದ ಹೊರ ಬರುತ್ತಿದ್ದಂತೆ ಕ್ಯಾಂಪ್ ಪೋಲೀಸರು ವಶಕ್ಕೆ ಪಡೆದರು.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *