Breaking News

ವಾರಣಾ ಜಲಾಶಯದ ಪರಿಸರದಲ್ಲಿ ಸೌಮ್ಯ ಭೂಕಂಪ,ಕೃಷ್ಣಾ ನದಿ ತೀರದಲ್ಲಿ ಆತಂಕ

ಬೆಳಗಾವಿ- ಮಹಾರಾಷ್ಟ್ರದ ವಾರಣಾ ಜಲಾಶಯದ ಪ್ರದೇಶದಲ್ಲಿ ಸೌಮ್ಯ ಭೂಕಂಪವಾಗಿದ್ದು ಕೃಷ್ಣಾ ನದಿ ತೀರದಲ್ಲಿ ಆತಂಕ ಶುರುವಾಗಿದೆ

ವಾರಣಾ ಜಲಾಶಯದಿಂದ ಮೂವತ್ತು ಕಿಮಿ ಅಂತರದಲ್ಲಿರುವ ಚಿಕಲೆ ಗ್ರಾಮದಲ್ಲಿ ,3.1 ರಿಕ್ಟೇರ್ ಸ್ಕೇಲೆ ಭೂಕಂಪನವಾದ ಕುರಿರು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ.

ವಾರಣಾ ಪ್ರದೇಶದಲ್ಲಿ ಪ್ರತಿ ವರ್ಷ ಸೌಮ್ಯ ಪ್ರಮಾಣದ ಭೂಕಂಪ ಆಗುತ್ತದೆ ಆದ್ರೆ ಇದಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರದ ಜಲತತಜ್ಞರು ಮರಾಠಿ ದೃಶ್ಯ ಮಾದ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ.

ಕೋಯ್ನಾ ಮತ್ತು ವಾರಣಾ ಜಲಾಶಯಗಳು ಭರ್ತಿಯಾಗುವ ಹೊಸ್ತಿಲಲ್ಲಿದ್ದು ಇಂದು ಸಂಭವಿಸಿದ ಭೂಕಂಪನದಿಂದಾಗಿ ಈ ಎರಡೂ ಜಲಾಶಯಗಳಿಂದ ನೀರು ಹರಿದುಬಿಟ್ಟಲ್ಲಿ,ಕೃಷ್ಣೆಗೆ ಮತ್ತೆ ಮಹಾಪೂರ ಬರುವ ಸಾದ್ಯತೆಗಳಿವೆ.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.