ಇಂದು ಬೆಳಗಾವಿಯಲ್ಲಿ ಕಂದಾಯ ಸಚಿವರು…!!

ಬೆಳಗಾವಿ- ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಂದು ಬೆಳಗಾವಿ ನಗರಕ್ಕೆ ಆಗಮಿಸಿದ್ದಾರೆ.

ಮಧ್ಯಾಹ್ನ 12-30 ರಿಂದ 1-00 ಗಂಟೆಯವರೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ 1-30 ರಿಂದ ಸಂಜೆ 6-00 ಗಂಟೆಯವರೆಗೆ ಸುವರ್ಣ ವಿಧಾನಸೌಧದ ಸೆಂಟ್ರೆಲ್ ಹಾಲ್ ನಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನಾ ಸಭೆ ನಡೆಸಲಿದ್ದಾರೆ.

ನಭೆ ಮುಗಿದ ಬಳಿಕ ಬೆಂಗಳೂರಿಗೆ ಇಂದು ರಾತ್ರಿ ವಿಮಾನ ಮೂಲಕ ತೆರಳಲಿದ್ದಾರೆ.

Check Also

ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ವರ್ಗಾವಣೆ

ಬೆಳಗಾವಿ -ಕಳೆದ ಎರಡು ವರ್ಷಗಳಿಂದ ಬೆಳಗಾವಿ ಡಿಸಿಪಿ ( ಕಾ.ಸೂ) ಯಾಗಿ ಕರ್ತವ್ಯ ನಿಭಾಯಿಸಿದ ರೋಹನ್ ಜಗದೀಶ್ ಅವರ ವರ್ಗಾವಣೆಯಾಗಿದ್ದು …

Leave a Reply

Your email address will not be published. Required fields are marked *