Breaking News
Home / Breaking News / ಇಂದು ಬೆಳಗಾವಿಯಲ್ಲಿ ಕಂದಾಯ ಸಚಿವರು…!!

ಇಂದು ಬೆಳಗಾವಿಯಲ್ಲಿ ಕಂದಾಯ ಸಚಿವರು…!!

ಬೆಳಗಾವಿ- ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಂದು ಬೆಳಗಾವಿ ನಗರಕ್ಕೆ ಆಗಮಿಸಿದ್ದಾರೆ.

ಮಧ್ಯಾಹ್ನ 12-30 ರಿಂದ 1-00 ಗಂಟೆಯವರೆಗೆ ಬೆಳಗಾವಿಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ 1-30 ರಿಂದ ಸಂಜೆ 6-00 ಗಂಟೆಯವರೆಗೆ ಸುವರ್ಣ ವಿಧಾನಸೌಧದ ಸೆಂಟ್ರೆಲ್ ಹಾಲ್ ನಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನಾ ಸಭೆ ನಡೆಸಲಿದ್ದಾರೆ.

ನಭೆ ಮುಗಿದ ಬಳಿಕ ಬೆಂಗಳೂರಿಗೆ ಇಂದು ರಾತ್ರಿ ವಿಮಾನ ಮೂಲಕ ತೆರಳಲಿದ್ದಾರೆ.

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *