Breaking News

ಸಚಿವ,ಕೆ ಎಸ್ ಈಶ್ವರಪ್ಪ ನಾಳೆ ಶನಿವಾರ ಬೆಳಗಾವಿಗೆ

ಬೆಳಗಾವಿ- ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಾಳೆ ಶನಿವಾರ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ.

ನಾಳೆ ಶನಿವಾರ ಬೆಳಿಗ್ಗೆ 9-40 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 10 ಗಂಟೆಗೆ ಬೆಳಗಾವಿಯ ಸರ್ಕ್ಯುಟ್ ಹೌಸ್ ಗೆ ಆಗಮಿಸಲಿದ್ದಾರೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮದ್ಯಾಹ್ನ 1-30 ಕ್ಕೆ ರಾಯಚೂರಿನ ಲಿಂಗಸೂರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *