Breaking News

ದೇಶದ 72 ರೈತ ಸಂಘಟನೆಗಳು ಪಾರ್ಲಿಮೆಂಟ್ ಗೆ ಮುತ್ತಿಗೆ ಹಾಕ್ತಾರಂತೆ

ಬೆಳಗಾವಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾದ್ಯಕ್ಷ ಕುರುಬೂರ ಶಾಂತಕುಮಾರ ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಇದೆ 23 ರಂದು ದೇಶದ ಒಟ್ಟು 72 ರೈತ ಸಂಘಟನೆಗಳಿಂದ ಪಾರ್ಲಿಮೆಂಟ್ ಮುತ್ತಿಗೆ ಹಾಕುವದಾಗಿ ತಿಳಿಸಿದ್ದಾರೆ

ರಾಜ್ಯದಲ್ಲೂ ರಸ್ತೆ ತಡೆ ಪ್ರತಿಭಟನೆ ಮತ್ತು ಜೈಲ ಭರೋ ಚಳುವಳಿ ನಡೆಸಿ ರೈತರ ಸಾಲ‌ ಮನ್ನಾ ಮಾಡಲು ಒತ್ತಾಯ ಮಾಡುವದರ ಜೊತೆಗೆ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವದು ಎಂದು ತಿಳಿಸಿದ್ದಾರೆ

ಈ ಬಾರಿ ಮಾಡು ಇಲ್ಲವೇ ಮಡಿ ಹೋರಾಟ ಮಾಡುತ್ತೇವೆ ರಾಷ್ಟ್ರೀಯ ಕಿಸಾನ್ ಮಹಸಂಘದ ನೇತೃತ್ವದಲ್ಲಿ ಪಾರ್ಲಿಮೆಂಟ್ ಗೆ ಮುತ್ತಿಗೆ ಹಾಕಿ ರೈತರಿಗೆ ನ್ಯಾಯ ಕೊಡಿಸುವ ಸಂಕಲ್ಪ ಮಾಡಿದ್ದೇವೆ ಎಂದು ಕುರುಬರ ಶಾಂತಕುಮಾರ ಹೇಳಿದ್ರು

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *