Breaking News

ಹೈಕಮಾಂಡ್ ಯಾಕೆ ತಡೆಯಿತು ? ಸತೀಶ್ ಅವರನ್ನೇ ಕೇಳಿ- ಹೆಬ್ಬಾಳಕರ್.

ಬೆಳಗಾವಿ ರಾಜಕಾರಣದಲ್ಲಿ ಬಣ ರಾಜಕೀಯ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಸಣ್ಣ ಸಮಸ್ಯೆ ಕೂಡ ಇಲ್ಲ, ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮಧ್ಯೆ ಸತೀಶ್ ಮಧ್ಯೆ ಯಾವುದೇ ಸಮಸ್ಯೆ ಇಲ್ಲಾ ಅಂತಾ ಹೇಳಿದ್ರು‌.

ಇನ್ನು ನನ್ನ ಮೌನವೂ ವಿಕ್ನೆಸ್ ಅಲ್ಲಾ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ . ನನ್ನ ಮೌನವೂ ವಿಕ್ನೆಸ್ ಅಲ್ಲಾ ಅಂತಾ ಸತೀಶ್ ಗೆ ಹೆಬ್ಬಾಳ್ಕರ್ ತಿರುಗೇಟು.
ನೀಡಿದ್ದರು..

ಕಾಂಗ್ರೆಸ್ ಶಾಸಕರು ಬಸ್ ನಲ್ಲಿ ಮೈಸೂರು ಗೆ ಟೂರ್ ಹೋಗೊ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಮೈಸೂರು ಹೋಗೊಕೆ ಸತೀಶ್ ಜಾರಕಿಹೊಳಿ ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ರು ಜೊತೆಗೆ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ರೂ. ಆದರೆ ನನ್ನ ತಮ್ಮ ಮತ್ತು ನನ್ನ ಮಗ ನಮ್ಮಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಇತ್ತು ಪೂಜೆ ಇರುವ ಹಿನ್ನೆಲೆಯಲ್ಲಿ ನಾನು ಹೊಗಲಿಲ್ಲ ಅಂತಾ ಅಂತಾ ಹೇಳಿದ ಅವರು ಕಾಂಗ್ರೆಸ್ ಶಾಸಕರ ಟೂರ್ ಹೈಕಮಾಂಡ ನಿಂದ ಹೈಕಮಾಂಡ್ ಯಾಕೆ ತಡೆಯಿತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅನ್ನೋದನ್ನ ಸತೀಶ್ ಜಾರಕಿಹೊಳಿ ಅವರಿಗೆ ಕೇಳಿ.ನೆಕ್ಸ್ಟ್ ಎಪಿಸೋಡ್ ಸತೀಶ್ ಅವರನ್ನೇ ಕೇಳಿ ,ಎಂದು ಹೆಬ್ಬಾಳಕರ್ ಹೇಳಿದ್ರು.

ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲದಲ್ಲಿ ಇತ್ತು. ಇಲ್ಲಿ ಇರುವವರು ಯಾರಾದರೂ ಬಂದು ಸ್ವಾಗತ ಮಾಡಬೇಕಿತ್ತು ಎಂದರು

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *