ಬೆಳಗಾವಿಯ ರಾಜಹಂಸಗಡ ಕೋಟೆ ನಿರ್ವಹಣೆಗೆ 50 ಲಕ್ಷ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿ ಅನಾವರಣಗೊಂಡಿರುವ ರಾಜಹಂಸಗಡ ಕೋಟೆಯ ನಿರ್ವಹಣೆಯ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ ಮಾಡಿದ್ರು

ಸಚಿವ ಹೆಚ್ ಕೆ ಪಾಟೀಲರನ್ನು ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್ ಕೋಟೆಯ ನಿರ್ವಹಣೆಯ ಕುರಿತು ಚರ್ಚಿಸಿದರು.ಇದೇ ಸಮಯದಲ್ಲಿ ಕೋಟೆಯ ನಿರ್ವಹಣೆಗಾಗಿ ಸಚಿವರು 50 ಲಕ್ಷ ರೂ,ಗಳ ಅನುದಾನ ಬಿಡುಗಡೆಗೊಳಿಸಲು ಒಪ್ಪಿಗೆ ನೀಡಿದ್ದಾರೆ.ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *