Breaking News

ಬೆಳಗಾವಿಯ ರಾಜಹಂಸಗಡ ಕೋಟೆ ನಿರ್ವಹಣೆಗೆ 50 ಲಕ್ಷ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿ ಅನಾವರಣಗೊಂಡಿರುವ ರಾಜಹಂಸಗಡ ಕೋಟೆಯ ನಿರ್ವಹಣೆಯ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ ಮಾಡಿದ್ರು

ಸಚಿವ ಹೆಚ್ ಕೆ ಪಾಟೀಲರನ್ನು ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್ ಕೋಟೆಯ ನಿರ್ವಹಣೆಯ ಕುರಿತು ಚರ್ಚಿಸಿದರು.ಇದೇ ಸಮಯದಲ್ಲಿ ಕೋಟೆಯ ನಿರ್ವಹಣೆಗಾಗಿ ಸಚಿವರು 50 ಲಕ್ಷ ರೂ,ಗಳ ಅನುದಾನ ಬಿಡುಗಡೆಗೊಳಿಸಲು ಒಪ್ಪಿಗೆ ನೀಡಿದ್ದಾರೆ.ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *