ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸುವ ರೈತಪರ ಬಜೆಟ್- ಹೆಬ್ಬಾಳಕರ

ಬೆಳಗಾವಿ – ಮುಖ್ಯಮಂತ್ರಿ ಕುಮಾರಸ್ವಾಮಿ ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿಯೂ ರೈತರ 34 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಿ ರೈತ ಪರ ಬಜೆಟ್ ಮಂಡಿಸಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯ ವ್ಯೆಕ್ತ ಪಡಿಸಿದ್ದಾರೆ

ಸಿದ್ರಾಮಯ್ಯ ನವರ ಜನಪರ ಯೋಜನೆಗಳನ್ನು ಮುಂದುವರೆಸಿ ಬೆಳಗಾವಿಗೆ ಅತ್ಯಂತ ಅಗತ್ಯವಾಗಿರುವ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದು ಸ್ವಾಗತಾರ್ಹ ಬೆಳಗಾವಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿತ್ತು ಎನ್ನುವ ಕೊರಗು ಕಾಡುತ್ತಿದೆ ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲೆಗೆ ನ್ಯಾಯ ಸಿಗಬಹುದು ಎನ್ನುವ ವಿಶ್ವಾಸವಿದೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *