ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸುವ ರೈತಪರ ಬಜೆಟ್- ಹೆಬ್ಬಾಳಕರ

ಬೆಳಗಾವಿ – ಮುಖ್ಯಮಂತ್ರಿ ಕುಮಾರಸ್ವಾಮಿ ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿಯೂ ರೈತರ 34 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಿ ರೈತ ಪರ ಬಜೆಟ್ ಮಂಡಿಸಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯ ವ್ಯೆಕ್ತ ಪಡಿಸಿದ್ದಾರೆ

ಸಿದ್ರಾಮಯ್ಯ ನವರ ಜನಪರ ಯೋಜನೆಗಳನ್ನು ಮುಂದುವರೆಸಿ ಬೆಳಗಾವಿಗೆ ಅತ್ಯಂತ ಅಗತ್ಯವಾಗಿರುವ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ನೀಡಿದ್ದು ಸ್ವಾಗತಾರ್ಹ ಬೆಳಗಾವಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿತ್ತು ಎನ್ನುವ ಕೊರಗು ಕಾಡುತ್ತಿದೆ ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲೆಗೆ ನ್ಯಾಯ ಸಿಗಬಹುದು ಎನ್ನುವ ವಿಶ್ವಾಸವಿದೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *