Breaking News
Home / Breaking News / ಲಕ್ಷ್ಮೀ ಹೆಬ್ಬಾಳಕರ ಹಳೆಯ ಡ್ರಾವ್ಹರ್ ಮುನ್ನಾ ಖಲ್ಲಾಸ್ …

ಲಕ್ಷ್ಮೀ ಹೆಬ್ಬಾಳಕರ ಹಳೆಯ ಡ್ರಾವ್ಹರ್ ಮುನ್ನಾ ಖಲ್ಲಾಸ್ …

ಲಕ್ಷ್ಮೀ ಹೆಬ್ಬಾಳಕರ ಹಳೆಯ ಡ್ರಾವ್ಹರ್ ಖಲ್ಲಾಸ್ …

ಬೆಳಗಾವಿ – ಲಕ್ಷ್ಮೀ ಹೆಬ್ಬಾಳಕರ ಹೆಸರು ಹೇಳಿಕೊಂಡು ಅಣ್ಣತಮ್ಮಂದಿರಿಗೆ ಹೊಲದ ವಿಷಯದಲ್ಲಿ ಮೋಸ ಮಾಡಲು ಹೊರಟಿದ್ದ ತಿಗಡಿ ಗ್ರಾಮ ಪಂಚಾಯ್ತಿ ಅದ್ಯಕ್ಷ್ಯ ಮುನ್ನಾ ನನ್ನು ಆತನ ಶತ್ರುಗಳು ಕೊಚ್ಚಿ ಕೊಲೆ  ಮಾಡಿದ್ದಾರೆ

ಈಗ ಸದ್ಯೆ ತಿಗಡಿಯೊಳಗೆ ವಿವಾದಿತಿ ಜಮೀನಿನಲ್ಲಿ ಮುನ್ನಾ ಹತ್ಯೆಯಾಗಿದ್ದು  ಸ್ಥಳಕ್ಕೆ ಪೋಲೀಸರು ಆಗಮಿಸಿದ್ದಾರೆ

 

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *