Breaking News
Home / Breaking News / ಹೆಬ್ಬಾಳಕರ ಕ್ರಮವನ್ನು ಸಮರ್ಥಿಸಿಕೊಂಡ ಸತೀಶ ಜಾರಕಿಹೊಳಿ

ಹೆಬ್ಬಾಳಕರ ಕ್ರಮವನ್ನು ಸಮರ್ಥಿಸಿಕೊಂಡ ಸತೀಶ ಜಾರಕಿಹೊಳಿ

ಬೆಳಗಾವಿ-
ಲಕ್ಷ್ಮೀ ಹೆಬ್ಬಾಳಕರ ಮರಾಠಿ ಭಾಷೆಯಲ್ಲಿ ಪುಸ್ತಕ ಹಂಚಿದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿಯಲ್ಲಿ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ

ಲಕ್ಷ್ಮೀ ಹೆಬ್ಬಾಳಕರ ಅವರು ಮರಾಠಿ ಭಾಷೆಯಲ್ಲಿ ಘರೋ ಘರಿ ಕಾಂಗ್ರೆಸ್ ಸಾಧನೆಗಳ ಕೈಪಿಡಿ ಹಂಚಿರುವ ಕ್ರಮವನ್ನ ಸಮರ್ಥಿಸಿಕೊಂಡಿದ್ದಾರೆ

ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಮರಾಠಿ ಭಾಷಿಕರು ಓಟರ್ ಇದ್ದಾರೆ. ಅವರಿಗೆ ಮರಾಠಿ ಭಾಷೆಯಲ್ಲಿ ಹಂಚಲಾಗುತ್ತಿದೆ. ನಾವು ಮರಾಠಿ, ಉರ್ದು ಹಾಗೂ ಕನ್ನಡ ಭಾಷೆಯ ಪುಸ್ತಕ ಹಂಚುತ್ತಿದ್ದೇವೆ.
ಆದ್ರೆ ಈ ಹಿಂದೆ ಹೆಬ್ಬಾಳಕರ ಜೈ ಮಹಾರಾಷ್ಟ್ರ ಹೇಳಿದನ್ನ ವಿರೋಧಿಸಿದ್ದೇವೆ ಎಂದ ಸತೀಶ ಜಾರಕಿಹೊಳಿ ಹೇಳಿಕೊಂಡಿದ್ದಾರೆ

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *