Breaking News

ಯಾರನ್ನೂ ಯಾರೂ ಕಟ್ಟಿ ಹಾಕಕ್ಕಾಗಲ್ಲ,- ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಸಿಬಿಐ ದಾಳಿ ಖಂಡಿತ ರಾಜಕೀಯ ಪ್ರೇರಿತ ರಾಜಕೀಯ ದುರುದ್ದೇಶದಿಂದ ಮಾಡಿದ್ದು ಎಂದು ಬೆಳಗಾವಿಯಲ್ಲಿ ಮಾದ್ಯಮಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

ಉಪಚುನಾವಣೆ ನಡೀತಿದೆ ಈ ವೇಳೆ ದಾಳಿ ಮಾಡಿದ್ದಾರೆ, ಸಾರ್ವಜನಿಕವಾಗಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಹತ್ತು ಸಾರಿ ಹೇಳಿದ್ದಾರೆ, ವಿಶೇಷವಾಗಿ ಈ ವಿಚಾರವಾಗಿ ನನ್ನ ಜೊತೆ ಏಕೆ ಮಾತನಾಡುತ್ತಾರೆ?, ಪ್ರತಿಯೊಂದು ರಾಜ್ಯದಲ್ಲಿ ಯಾರು ಕಾಂಗ್ರೆಸ್ ಪರವಾಗಿದ್ದಾರೆ ಅವರ ವಿರುದ್ಧ ಈ ರೀತಿ ದಾಳಿ ಮಾಡ್ತಿದಾರೆ, ಅದನ್ನ ನನ್ನ ಬಾಯಿಂದ ಏಕೆ ಹೇಳಿಸುತ್ತೀರಾ ಯಾರನ್ನೂ ಯಾರೂ ಕಟ್ಟಿ ಹಾಕಕ್ಕಾಗಲ್ಲ, ದೇಶದಲ್ಲಿ ಕಾನೂನು ಇದೆ ಕಾನೂನು ಹೋರಾಟ ಮಾಡ್ತಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ.

ಪೂರಕ ದಾಖಲೆ ಇಟ್ಟುಕೊಂಡು ದಾಳಿ ಮಾಡಲು ಯಾರು ಬೇಡ ಅಂತಾರೆ, ಇದೇ ಸಮಯ ಬೇಕಿತ್ತಾ? ಒಂದು ವರ್ಷದಿಂದ ದಾಳಿ ಮಾಡಿಲ್ಲ, ಈಗ ಉಪಚುನಾವಣೆ ವೇಳೆ ಸಿಬಿಐ ದಾಳಿ ಮಾಡಿದ್ದಾರೆ,ಇದು ರಾಜಕೀಯ ಪಿತೂರಿ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ವಕ್ತಾರೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *