Breaking News

ಲಕ್ಷ್ಮೀ ಪುತ್ರನ, ಅದ್ದೂರಿ ವಿವಾಹ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸಿದ್ರಾಮಯ್ಯ ಭಾಗಿ

ಬೆಳಗಾವಿ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ ಮದುವೆ ಪಕ್ಕದ ಗೋವಾ ಕಡಲ ಕಿನಾರೆಯಲೀಲಾ ಪ್ಯಾಲೆಸ್ ನಲ್ಲಿ ಅದ್ಧೂರಿ ವಿವಾಹ ನಡೆಯಿತು.

ಮೃನಾಲ್ ಹೆಬ್ಬಾಳ್ಕರ್, ಡಾ. ಹಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು ನವ ಜೋಡಿಗೆ ಗಣ್ಯರು ಹಾಗೂ
ವಿನಯ್ ಗುರೂಜಿ, ಆಶಿರ್ವಾದ ಮಾಡಿದ್ರು ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಹ ನವ ಜೋಡಿಗೆ ಆಶಿರ್ವದಿಸಿದರು
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಸೇರಿ ಹಲವು ಕಾಂಗ್ರೆಸ್ ನಾಯಕರು ಶುಭವಿವಾಹಕ್ಕೆ ಸಾಕ್ಷಿಯಾದರು. ಕುಟುಂಬ ಸದಸ್ಯರು, ಆಪ್ತರು ಭಾಗಿ ಕಡಲ ಕಿನಾರೆಯಲ್ಲಿ ನಡೆದ ಅದ್ಧೂರಿ ಮದುವೆ ಮೆರಗು ನೀಡಿದ್ರು

ಸತತವಾಗಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಅದ್ಧೂರಿ ಮದುವೆ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಿದವು.

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *