Breaking News

ಸಾಂತ್ವನ….ಸಹಾಯ…ಪರಿಹಾರ…….!!!

ಸುಳಗಾ (ಯು) ಗ್ರಾಮದ ಕಲ್ಲಪ್ಪ ಯ ಪಾಟೀಲ ಹಾಗೂ ಸುಮನ್ ಕ ಪಾಟೀಲ ಎಂಬ ದಂಪತಿ ಮೊನ್ನೆ ಸಿಲಿಂಡರ್ ಸ್ಪೋಟದಿಂದ ನಿಧನರಾಗಿದ್ದು, ಇಂದು ಅವರ ಮನೆಗೆ ತೆರಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ಸಮಯದಲ್ಲಿ ಆರ್ಥಿಕವಾಗಿ ಸಹಾಯ ಮಾಡಿದ್ರು. ಜತೆಗೆ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದ್ರು

ಈ ಸಮಯದಲ್ಲಿ ಯುವರಾಜಣ್ಣ ಕದಂ, ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ್, ಮನೋಜ ಕಲಕಾಂಬ್ಕರ್, ಗಣಪತ್ ಗಡ್ಕರಿ, ಗಂಗಾರಾಂ ನರೋಟಿ ಮುಂತಾದವರು ಉಪಸ್ಥಿತರಿದ್ದರು.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *