Breaking News

ಮೂವರ ಜೀವ ಉಳಿಸಿದ ಬಾಲಿಕಾಗೆ ಮಿನಿಸ್ಟರ್ ಶಹಬ್ಬಾಶ್….!

 

ಬೆಳಗಾವಿ ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಪೂರ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸತ್ಕರಿಸಿದರು.

ಸ್ಫೂರ್ತಿ ಹಾಗೂ ಅವಳ ತಂದೆಯ ಸಮಯ ಪ್ರಜ್ಞೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು.

Check Also

ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!

ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್‌ ಆಟಗಾರನ ಕೊಲೆಯಾಗಿದ್ದು ದುರ್ದೈವದ ಸಂಗತಿಯಾಗಿದೆ. …

Leave a Reply

Your email address will not be published. Required fields are marked *