Breaking News

ಗೋವಾ, ಮಹಾರಾಷ್ಟ್ರ ಸಿಎಂ ಗಳಿಗೆ ಕರ್ನಾಟಕದ ಲವ್ ಲೆಟರ್

ಬೆಳಗಾವಿ-ಮಹಾದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗಳ ಕುರಿತು ಮಹಾರಾಷ್ಟ್ರ ಹಾಗು ಗೋವಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು ಈ ಕರಿತು ಊಭಯ ರಾಜ್ಯಗಳಿಗೆ ಪತ್ರ ಬರೆದು ಮಾತುಕತೆಗೆ ಸಮಯ ನಿಗದಿ ಮಾಡುವಂತೆ ಕೋರಲಾಗಿದೆ
ಮುಖ್ಯಮಂತ್ರಿ ಸಿದಧರಾಮಯ್ಯನವರು ಊಭಯ ರಾಜ್ಯಗಳಿಗೆ ಬರೆದಿರುವ ಈ ಅಪರೂಪದ ಪತ್ರ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಲಭ್ಯವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಊಭಯ ರಾಜ್ಯಗಳಿಗೆ ಪತ್ರ ಬರೆದು ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪರಸ್ಪರ ಮಾತುಕತೆ ಮಾಡಿಕೊಂಡು ಕರ್ನಾಟಕ,ಮಹಾರಾಷ್ಟ್ರ ಹಾಗು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಗೆ ದಿನಾಂಕ ನಿಗದಿ ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ
ಅಂತೂ ಇಂತೂ ಮೂರು ರಾಜ್ಯಗಳ ನಡುವೆ ಮಾತುಕತೆ ನಡೆಯುವ ಕಾಲ ಕೂಡಿ ಬಂದಿದೆ ಸಿದ್ಧರಾಮಯ್ಯನವರ ಲವ್ ಲೆಟರ್ ಗೆ ಎರಡು ರಾಜ್ಯಗಳ ಸಿಎಂ ಗಳು ಯಾವ ರೀತಿ ಸ್ಪಂದನೆ ಮಾಡುತ್ತಾರೆ ಅನ್ನೋದನ್ನು ಕಾಯ್ದು ನೋಡಬೇಕಾಗಿದೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *