Breaking News

ಸಿಡಿಲು ಬಡಿದು ಲೈನ್ ಮನ್ ಸಾವು..

ಬೆಳಗಾವಿ- ಟಿಸಿ ಬಂದ್ ಮಾಡಲು ಹೋದ ಲೈನ್ ಮನ್ ಓರ್ವನಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನ್ನೊಪ್ಪಿದ ಘಟನೆ ಬಸ್ತವಾಡ ಗ್ರಾಮದಲ್ಲಿ ನಡೆದಿದೆ

ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಘಟನೆ.ನಡೆದಿದ್ದು  ಲೈನ್ ಮನ್   ವಿಮಲ್ ಭಾಗಾನ್ನವರ (೩೮) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ
ಟಿಸಿ ಬಂದ್ ಮಾಡಲು ಹೊರಟ್ಟಿದ್ದಾ ಅವಘಡ. ಸಂಭವಿಸಿದೆ ಹಿರೇಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.ನಡೆದಿದೆ
ಬೆಳಗಾವಿ ಗ್ರಾಮೀಣ ಉಪ ವಿಭಾಗದಲ್ಲಿ‌  ವಿಮಲ್. ಕರ್ತವ್ಯ ನಿಭಾಯಿಸುತ್ತಿದ್ದ ಎಂದು ತಿಳಿದು ಬಂದಿದೆ

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *