Breaking News

ಎಂ ಕೆ ಹುಬ್ಬಳ್ಳಿ ಬಳಿ ಬಸ್ ಪಲ್ಟಿ 12 ಜನರಿಗೆ ಗಾಯ

ಬೆಳಗಾವಿ
,ಬೆಳಗಾವಿ ಕಿತ್ತೂರ ತಾಲೂಕಿನ ಎಂ ಕೆ ಹುಬ್ಬಳ್ಳಿ ಗ್ರಾಮದ ಹತ್ತಿರ ಕುರಬುರ ತೆಗ್ಗಿನಲ್ಲಿ ಬಸ್ ಪಲ್ಟಿಯಾಗಿ ಹನ್ನೆರಡು ಜನ ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ

ಚಾಲಕನ ದಿವ್ಯ ನಿರ್ಲಕ್ಷ್ಯ ದಿಂದ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದೆ ರಾಜಹಂಸ , ಮಲ್ಟಿ ಎಕ್ಸೆಲ್ ಬಸ್ ಪಲ್ಟಿ ಯಾಗಿದೆ. ಹುಬ್ಬಳ್ಳಿಯಿಂದ ಬೆಳಗಾವಿ ಹೊರಡುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯ ದಿಂದ ಬ್ರಿಡ್ಜ್ ತಡೆಗೊಡೆ ಬಡಿದು ನಿಯಂತ್ರಣ ತಪ್ಪಿ ಅವಘಡ. ಸಂಭವಿಸಿದೆ.

ಬಸ್ ನಲ್ಲಿ ೩೫ ಜನ ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮವಾಗಿ ೧೨ ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಇನ್ನು ಗಾಯವಾದವರನ್ನ ಜಿಲ್ಲಾಸ್ಪತ್ರೆ ಗೆ ದಾಖಲು ಮಾಡಿ ಚಿಕಿತ್ಸೆ. ನೀಡಲಾಗುತ್ತಿದೆ. ವಿಷಯ ತಿಳಿದ ತಕ್ಷಣ
ಸ್ಥಳಕ್ಕೆ ಕಿತ್ತೂರಿನ ಪೊಲಿಸ್ರು ಬೇಟಿ ನೀಡಿ ರಕ್ಷಣಾ ಕಾರ್ಯ ನಡೆಸಿದ್ದಾರೆ

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *