Breaking News

ಮಲಪ್ರಭಾ ನವೀಲುತೀರ್ಥ ಜಲಾಶಯ ಭರ್ತಿ

ಬೆಳಗಾವಿ- ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿದ ಮುನವಳ್ಳಿ ನವಿಲು ತಿರ್ಥ ಜಲಾಶಯ ಭರ್ತಿಯಾಗಿದ್ದು ಯಾವುದೇ ಸಮಯದಲ್ಲಿ ಜಲಾಶಯದಿಂದ ನೀರು ಬಿಡುವ ಸಾಧ್ಯತೆ ಇದೆ.

ಯಾವುದೆ ಕ್ಷಣದಲ್ಲಿ ಜಲಾಶಯದಿಂದ ನೀರು ಹೊರ ಬಿಡುವ ಸಾಧ್ಯತೆ ಇರುವದರಿಂದ,ರಾಮದುರ್ಗ ತಾಲೂಕಿನ 20 ಹಳ್ಳಿಗಳು ಹಾಗು ಸವದತ್ತಿ ತಾಲೂಕಿನ 8 ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಿಸುತ್ತಿವೆ
ಪ್ರವಾಹ ಭೀತಿ ಹಿನ್ನೆಲೆ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಪುರಸಭೆ, ತಾಲೂಕಾ ಆಡಳಿತ ಸೂಚನೆ ನೀಡಿದೆ‌

ಅಟೊ ರಿಕ್ಷಾಗಳಲ್ಲಿ ಅನೌನ್ಸ ಮಾಡಿ ಜನರಿಗೆ ಅರಿವು ಮುಡಿಸುತ್ತಿರುವ ಅಧಿಕಾರಿ ,ಸಿಬ್ಬಂದಿ. ಮುನವಳ್ಳಿ ಪುರಸಭೆಯಿಂದ ಜಾಗ್ರತೆ ಅಭಿಯಾನ ನಡೆದಿದೆ.

ಕಿಡಕಿಯಿಂದ ಹಾರಿ ವೃದ್ದನ ಆತ್ಮಹತ್ಯೆ

ಬೆಳಗಾವಿ ಪ್ರಸಿದ್ದ ಖಾಸಗಿ ಆಸ್ಪತ್ತೆಯ ಮೇಲಿಂದ ಹಾರಿ ವೃದ್ದನೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *