ಬೆಳಗಾವಿಗೆ ಭೇಟಿ ನೀಡಿದ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದೇನು ಗೊತ್ತಾ…?

ಬೆಳಗಾವಿಗೆ ಭೇಟಿ ನೀಡಿದ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದೇನು ಗೊತ್ತಾ…?

ಬೆಳಗಾವಿ- ಬೆಳಗಾವಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತಾಡಿದ್ರು
ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಚುನಾವಣೆ ಸೋಲು, ಗೆಲುವು ಸಹಜ.
ಚುನಾವಣೆಯಲ್ಲಿ ನಮ್ಮ ಕಡೆಯಿಂದ ಪ್ರಯತ್ನ ಆಗಿದೆ.
ಧರ್ಮದ ಹೆಸರಿನಲ್ಲಿ ಬಿಜೆಪಿ ಪ್ರಚಾರ ಮಾಡಿತು.
ಇದಕ್ಕೆ ದೆಹಲಿಯಲ್ಲಿ ಬಿಜೆಪಿಗೆ ಯಶಸ್ಸು ಸಿಕ್ಕಿಲ್ಲ ಎಂದರು

ಒಡೆದು ಆಳುವ ರಾಜಕಾರಣಕ್ಕೆ ಜನ ಮನ್ನಣೆ ನೀಡಿಲ್ಲ.
ಕಾಂಗ್ರೆಸ್ ಸೋಲಿನ ಬಗ್ಗೆ ವರ್ಕಿಂಗ್ ಕಮಿಟಿಯಲ್ಲಿ ಚರ್ಚೆ ಮಾಡುತ್ತೇವೆ ನಾನು ಕಲಬುರ್ಗಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದೇನೆ.
ಸಂವಿಧಾನ ಬದಲಾವಣೆ ಮಾಡಿ ವಿಶೇಷ ಸ್ಥಾನಮಾನ ಕೊಡಿಸಿದ್ದೇನೆ. ರೈಲ್ವೆ ಮಾರ್ಗ, ಬೋಗಿ ಕಾರ್ಖಾನೆ ಆರಂಭಿಸಿದ್ದೇನೆ.
ಯಾವುದೇ ಕಳಂಕ ಇಲ್ಲದೇ ಕೆಲಸ ಮಾಡಿದ್ದೇವೆ ಎಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿದರು

ಕೆಲವು ಸಹ ಅಭಿವೃದ್ಧಿ ಇಲ್ಲದೆ ಅಜೆಂಟ್ ಮೇಲೆ ಬರ್ತಾರೆ. ಮೋದಿ ಸರ್ಕಾರ ಎರಡು ಸಲ ಅಜೆಂಟ್ ಮೇಲೆ ಬಂದ್ರು. ಮೋದಿ ಜನರಿಗೆ ಭಾವನಾತ್ಮಕವಾಗಿ ಸೆಳೆಯಲು ಯತ್ನಿಸಿದ್ದರು. ಕೆಲ ಸಲ ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬರ್ತಾರೆ ಎಂದರು

ಸುಪ್ರೀಂ ಕೋರ್ಟ್ ಮೀಸಲಾತಿ ಬಗ್ಗೆ ಟಿಪ್ಪಣಿ ವಿಚಾರ.
ಸುಪ್ರೀಂ ಕೋರ್ಟ್ ನಿರ್ಧಾರ ತಪ್ಪು ಇದೆ ಎಂದು ಹೇಳಿದ್ದೇನೆ. ಮೂಲಭೂತವಾಗಿ ಮೀಸಲಾತಿ ಸಂವಿಧಾನದಲ್ಲಿ ಇರೋ ಹಕ್ಕು.
ಟಿಪ್ಪಣ್ಣಿಯನ್ನು ನಾನು ಖಂಡಿಸುತ್ತೇನೆ ಎಂದರು

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ನೇಮಕ ಆಗಲಿದೆ. ಇಂದು ಸಾಂಗ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎನ್ ಸಿ ಪಿ ನಾಯಕ್ ಶರದ್ ಪವಾರ್ ಸೇರಿ ಅನೇಕರು ಈ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಖರ್ಗೆ ತಿಳಿಸಿದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *