Breaking News

ಎಂಈಎಸ್ ಪುಂಡರ ವಿರುದ್ಧ ಕೇಸ್ ದಾಖಲು

ಬೆಳಗಾವಿ-

ಬೆಳಗಾವಿಯಲ್ಲಿ ಎಂಇಎಸ ಪುಂಡಾಟ್ ಪ್ರಕರಣದಲ್ಲಿ ಬೆಳಗಾವಿ ಮಾರ್ಕೆಟ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ

ನಿನ್ನೆ ರಾತ್ರಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಜೈ ಮಹಾರಾಷ್ಟ್ರ ಘೋಷಣೆ ಕೂಗಿದ್ದ ಪುಂಡರು.

ಪುಂಡರಾದ ಮದನ ಭಾವಣೆ, ಸೂರಜ ಕಣಬರಕರ, ಅಮರ ಯಳ್ಳೂರಕರ, ಗಜಾನಂದ ದಡ್ಡಿಕರ ಹಾಗೂ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಚಾಲಕ ಪ್ರಮೋದ ಗಾಯಕವಾಡ, ನಿರ್ವಾಹಕ ದೇವಿದಾಸ ಬೋರಾಟ ಸೇರಿ ಏಳು ಜನರ ಮೇಲೆ ಕೇಸ್.ದಾಖಲಾಗಿದೆ

ಕಲಂ 143, 147, 153(ಎ) ಸಹಕಲಂ 149 ಐಪಿಸಿ ಅಡಿ ಪ್ರಕರಣ ದಾಖಲು.
ಇನ್ನೂ ಆರೋಪಿಗಳನ್ನ ಬಂಧಿಸಿಲ್ಲ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *