Breaking News
Home / Breaking News / ಎಂಈಎಸ್ ಪುಂಡರ ವಿರುದ್ಧ ಕೇಸ್ ದಾಖಲು

ಎಂಈಎಸ್ ಪುಂಡರ ವಿರುದ್ಧ ಕೇಸ್ ದಾಖಲು

ಬೆಳಗಾವಿ-

ಬೆಳಗಾವಿಯಲ್ಲಿ ಎಂಇಎಸ ಪುಂಡಾಟ್ ಪ್ರಕರಣದಲ್ಲಿ ಬೆಳಗಾವಿ ಮಾರ್ಕೆಟ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ

ನಿನ್ನೆ ರಾತ್ರಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಜೈ ಮಹಾರಾಷ್ಟ್ರ ಘೋಷಣೆ ಕೂಗಿದ್ದ ಪುಂಡರು.

ಪುಂಡರಾದ ಮದನ ಭಾವಣೆ, ಸೂರಜ ಕಣಬರಕರ, ಅಮರ ಯಳ್ಳೂರಕರ, ಗಜಾನಂದ ದಡ್ಡಿಕರ ಹಾಗೂ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಚಾಲಕ ಪ್ರಮೋದ ಗಾಯಕವಾಡ, ನಿರ್ವಾಹಕ ದೇವಿದಾಸ ಬೋರಾಟ ಸೇರಿ ಏಳು ಜನರ ಮೇಲೆ ಕೇಸ್.ದಾಖಲಾಗಿದೆ

ಕಲಂ 143, 147, 153(ಎ) ಸಹಕಲಂ 149 ಐಪಿಸಿ ಅಡಿ ಪ್ರಕರಣ ದಾಖಲು.
ಇನ್ನೂ ಆರೋಪಿಗಳನ್ನ ಬಂಧಿಸಿಲ್ಲ

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *