Breaking News

ಎಂ ಈ ಎಸ್ ಕರಾಳ ದಿನಾಚರಣೆಗೆ ಅನುಮತಿ ನೀಡಿದ ಪೋಲೀಸ್ ಇಲಾಖೆ

ಬೆಳಗಾವಿ- ಕನ್ನಡ ಸಂಘಟನೆಗಳ ವಿರೋಧದ ನಡುವೆಯೂ ನಗರ ಪೋಲೀಸ್ ಇಲಾಖೆ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ನಡೆಸಲು ಷರತ್ತು ಭದ್ಧ ಅನುಮತಿ ನೀಡಿದೆ

ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರಿಂದ 5 ಲಕ್ಷ ರೂ ಗಳ ಮುಚ್ಚಳಿಕೆ ಬರೆಯಿಸಿಕೊಂಡು ಪ್ರಚೋದನಕಾರಿ ಘೋಷಣೆ ಕೂಗದಂತೆ ಷರತ್ತು ವಿಧಿಸಿ ಕರಾಳ ದಿನಾಚರಣೆಗೆ ಅನುಮತಿ ನೀಡಲಾಗಿದೆ

ಡಿಸಿಪಿ ಸೀಮಾ ಲಾಟ್ಕರ್ ಮಾರ್ಕೆಟ್ ಠಾಣೆಯ ವರದಿಯನ್ನು ಆಧರಿಸಿ ದೀಪಕ ದಳವಿ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರನ್ನು ಪ್ರತಿವಾದಿಗಳನ್ನಾಗಿ ಮಾಡಿ ಇಂದು ಸಂಜೆ 4 ಘಂಟೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ ‌

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *