Breaking News

ಮಹಾರಾಷ್ತ್ರದಲ್ಲಿ ತಗ್ಗಿದ ಮಳೆ ಕೃಷ್ಣಾ ತೀರ ಈಗ ನಿರಾಳ…

ಬೆಳಗಾವಿ- ನೆರೆಯ ಮಹಾರಾಷ್ತ್ರದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಪ್ರಮಾಣ ಸೋಮವಾರ ಕಡಿಮೆಯಾಗಿದೆ ಹೀಗಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರ ಈಗ ಸದ್ಯಕ್ಕೆ ನಿರಾಳವಾಗಿದೆ
ಮಹಾರಾಷ್ತ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾದರೂ ಸಹ ಕೃಷ್ಣಾ ನದಿಯ ನೀರಿನ ಮಟ್ಟ ಕಡಿಮೆಯಾಗಿಲ್ಲ.ವೇದಗಂಗಾ, ದೂದಗಂಗಾ ನದಿಗಳು ಈಗಲೂ ಊಕ್ಕಿ ಹರಿಯುತ್ತಿದ್ದು.ಯಾವುದೇ ರೀತಿಯ ಅಪಾಯ ಎದುರಾಗುವದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಠಪಡಿಸಿದೆ
ಬೆಳಗಾವಿ ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಜನಜೀವನ ಅಸ್ಥವ್ಯಸ್ತವಾಗಿದ್ದು ಮಳೆಯ ಹೊಡೆತಕ್ಕೆ ಬೆಳಗಾವಿ ನಗರದ ಬಾಪಟ ಗಲ್ಲಿಯ ಮನೆಯೊಂದು ಕುಸಿದು ಬಿದ್ದಿದೆ.
ಜಿಲ್ಲೆಯ ಜಲಪ್ರಳಯದಿಂದಾಗಿ ಜಿಲ್ಲೆಯ ಸುಮಾರು ಐದು ಸಾವಿರ ಹೆಕ್ಟೆರ್ ಬೆಳೆ ಪ್ರದೇಶ ಜಲಾವೃತಗೊಂಡಿದ್ದು ಕಬ್ಬು,ಸೋಯಾಬಿನ್ ಸೇರಿದಂತೆ ಹಲವು ಬೆಳೆಗಳು ಜಲಸಮಾಧಿಯಾಗಿವೆ,

Check Also

ಬಾಲಕನ ಮೇಲೆ ಹಲ್ಲೆ ಮಾಡಿದ, ಮೂವರ ಬಂಧನ

ಸಣ್ಣಪುಟ್ಟ ಜಗಳದಲ್ಲಿ ಚಿಕ್ಕ,ಚಿಕ್ಕ ಮಕ್ಕಳು ಚಾಕು, ಚೂರಿ, ತಲವಾರ್ ಗಳಿಂದ ವಾರ್, ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ತಲವಾರ್ ಗಳಿಂದ ವಾರ್ …

Leave a Reply

Your email address will not be published. Required fields are marked *