Breaking News

ಟ್ರಾಫಿಕ್ ಇನೆಸ್ಪೆಕ್ಟರ್ ಆದ ಆಹಾರ ಸಚಿವ

ಬೆಳಗಾವಿಯಲ್ಲಿ ಟ್ರಾಫಿಕ್ ನಿಯಂತ್ರಿಸಿದ ಸಚಿವ ಯು.ಟಿ. ಖಾದರ್. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಟ್ರಾಫಿಕ್ ಜಾಮ್ ಆದ ಸಂಧರ್ಭದಲ್ಲಿ ಕಾರಿನಿಂದ ಇಳಿದು ಟ್ರಾಫಿಕ್ ನಿಯಂತ್ರಿಸುವ ಪ್ರಯತ್ನ ಮಾಡಿದರು ಇದು ನಿಯಂತ್ರಣಕ್ಕೆ ಬಾರದೇ ಇದ್ದಾಗ ಸಚಿವರು ಬೈಕ್ ಏರಿ ಸಾಂಬ್ರಾ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು
ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಿದ ಹಿನ್ನೆಲೆ. ಸಾಂಬ್ರಾ ರಸ್ತೆಯಲ್ಲಿ ಟ್ರಾಫಿಕ್ ಜಾಮ್. ಆಗಿತ್ತು
ಇದೇ ವೇಳೆಯಲ್ಲಿ ಧಾರವಾಡದಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತ ಸಚಿವ ಖಾದರ್.
ಟ್ರಾಫಿಕ್ ಜಾಮ್ ಗಮನಿಸಿ ಟ್ರಾಫಿಕ್ ನಿಯಂತ್ರಿಸಿದ ಸಚಿವ. ನಂತರ ದ್ವೀಚಕ್ರ ವಾಹನದಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು

. ಅಪರಿಚ ಬೈಕ್ ಸವಾರನ ಮೂಲಕ ವಿಮಾನ ನಿಲ್ದಾಣಕ್ಕೆ ಲಿಫ್ಟ್ ಪಡೆದುಕೊಂಡ ಖಾದರ್. ಸಚಿವರ ಕಾರ್ ಜಾಮ್ ನಲ್ಲಿ ಸಿಲುಕಿದ್ದರಿಂದ ಲಿಫ್ಟ್ ಪಡೆದ ಸಚಿವ. ನಂತರ ಬೆಳಗಾವಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ನಿರ್ಗಮಿಸಿದರು

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *