ಬಂಧನದ ಭೀತಿಯಿಂದ ಬಚಾವ್.. ಶಾಸಕ ಸಂಜಯ ಪಾಟೀಲಗೆ ನಿರೀಕ್ಷಣಾ ಜಾಮೀನು

ಶಾಸಕ ಸಂಜಯ ಪಾಟೀಲರಿಗೆ ನಿರೀಕ್ಷಣಾ ಜಾಮೀನು

ಬೆಳಗಾವಿ- ಟಿಪ್ಪ ಸುಲ್ತಾನ ಜಯಂತಿಯ ವಿರೋಧದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಆಯೋಜಿಸಿದ ರ್ಯಾಲಿ ಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಆಪಾದನೆಗೊಳಗಾಗಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲರಿಗೆ ನೀರಿಕ್ಷಣಾ ಜಾಮೀನು ಸಿಕ್ಕಿದೆ
ಶಾಸಕ ಸಂಜಯ ಪಾಟೀಲ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳಗಾವಿಯ ಮಾರ್ಕೇಟ್ ಪೋಲೀಸ್ ಠಾಣೆಯಲ್ಲಿ ಸೋ ಮೋಟೋ ಕೇಸ್ ದಾಖಲಾಗಿತ್ತು
ಶಾಸಕ ಸಂಜಯ ಪಾಟೀಲ ನಿರೀಕ್ಷಣಾ ಜಾಮೀನು ಕೋರಿ ಬೆಳಗಾವಿಯ ಎರಡನೇಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಅರ್ಜಿ ಪುರಸ್ಕರಿಸಿದ ಮಾನ್ಯ ನ್ಯಾಯಾಲಯ ಶಾಸಕ ಸಂಜಯ ಪಾಟೀಲರಿಗೆ ಷರತ್ತುಭದ್ಧ ನೀರಿಕ್ಷಣಾ ಜಾಮೀನು ನೀಡಿದೆ
ಶಾಸಕ ಸಂಜಯ ಈಗ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *