Breaking News

ಬಂಧನದ ಭೀತಿಯಿಂದ ಬಚಾವ್.. ಶಾಸಕ ಸಂಜಯ ಪಾಟೀಲಗೆ ನಿರೀಕ್ಷಣಾ ಜಾಮೀನು

ಶಾಸಕ ಸಂಜಯ ಪಾಟೀಲರಿಗೆ ನಿರೀಕ್ಷಣಾ ಜಾಮೀನು

ಬೆಳಗಾವಿ- ಟಿಪ್ಪ ಸುಲ್ತಾನ ಜಯಂತಿಯ ವಿರೋಧದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಆಯೋಜಿಸಿದ ರ್ಯಾಲಿ ಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಆಪಾದನೆಗೊಳಗಾಗಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲರಿಗೆ ನೀರಿಕ್ಷಣಾ ಜಾಮೀನು ಸಿಕ್ಕಿದೆ
ಶಾಸಕ ಸಂಜಯ ಪಾಟೀಲ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳಗಾವಿಯ ಮಾರ್ಕೇಟ್ ಪೋಲೀಸ್ ಠಾಣೆಯಲ್ಲಿ ಸೋ ಮೋಟೋ ಕೇಸ್ ದಾಖಲಾಗಿತ್ತು
ಶಾಸಕ ಸಂಜಯ ಪಾಟೀಲ ನಿರೀಕ್ಷಣಾ ಜಾಮೀನು ಕೋರಿ ಬೆಳಗಾವಿಯ ಎರಡನೇಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಅರ್ಜಿ ಪುರಸ್ಕರಿಸಿದ ಮಾನ್ಯ ನ್ಯಾಯಾಲಯ ಶಾಸಕ ಸಂಜಯ ಪಾಟೀಲರಿಗೆ ಷರತ್ತುಭದ್ಧ ನೀರಿಕ್ಷಣಾ ಜಾಮೀನು ನೀಡಿದೆ
ಶಾಸಕ ಸಂಜಯ ಈಗ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *