Breaking News
Home / Breaking News / ಬಂಧನದ ಭೀತಿಯಿಂದ ಬಚಾವ್.. ಶಾಸಕ ಸಂಜಯ ಪಾಟೀಲಗೆ ನಿರೀಕ್ಷಣಾ ಜಾಮೀನು

ಬಂಧನದ ಭೀತಿಯಿಂದ ಬಚಾವ್.. ಶಾಸಕ ಸಂಜಯ ಪಾಟೀಲಗೆ ನಿರೀಕ್ಷಣಾ ಜಾಮೀನು

ಶಾಸಕ ಸಂಜಯ ಪಾಟೀಲರಿಗೆ ನಿರೀಕ್ಷಣಾ ಜಾಮೀನು

ಬೆಳಗಾವಿ- ಟಿಪ್ಪ ಸುಲ್ತಾನ ಜಯಂತಿಯ ವಿರೋಧದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಆಯೋಜಿಸಿದ ರ್ಯಾಲಿ ಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಆಪಾದನೆಗೊಳಗಾಗಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕ ಸಂಜಯ ಪಾಟೀಲರಿಗೆ ನೀರಿಕ್ಷಣಾ ಜಾಮೀನು ಸಿಕ್ಕಿದೆ
ಶಾಸಕ ಸಂಜಯ ಪಾಟೀಲ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬೆಳಗಾವಿಯ ಮಾರ್ಕೇಟ್ ಪೋಲೀಸ್ ಠಾಣೆಯಲ್ಲಿ ಸೋ ಮೋಟೋ ಕೇಸ್ ದಾಖಲಾಗಿತ್ತು
ಶಾಸಕ ಸಂಜಯ ಪಾಟೀಲ ನಿರೀಕ್ಷಣಾ ಜಾಮೀನು ಕೋರಿ ಬೆಳಗಾವಿಯ ಎರಡನೇಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಅರ್ಜಿ ಪುರಸ್ಕರಿಸಿದ ಮಾನ್ಯ ನ್ಯಾಯಾಲಯ ಶಾಸಕ ಸಂಜಯ ಪಾಟೀಲರಿಗೆ ಷರತ್ತುಭದ್ಧ ನೀರಿಕ್ಷಣಾ ಜಾಮೀನು ನೀಡಿದೆ
ಶಾಸಕ ಸಂಜಯ ಈಗ ಬಂಧನದ ಭೀತಿಯಿಂದ ಬಚಾವ್ ಆಗಿದ್ದಾರೆ

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *