Breaking News

ಅತ್ತಿಗೆ ಮೇಲೆ ಕಣ್ಣು ಹಾಕಿದ್ದಕ್ಕೆ ಗೆಳೆಯನ ಮರ್ಡರ್…

ಬೆಳಗಾವಿಅತ್ತಿಗೆ ಮೇಲೆ ಕಣ್ಣು ಹಾಕಿದ್ದಕ್ಕೆ ಗೆಳೆಯನ ಮರ್ಡರ್ ಮಾಡಿದ ಘಟನೆ,ಬೆಳಗಾವಿ ತಾಲೂಕಿನ ಹುಲಿಯಾಳ ಗ್ರಾಮದಲ್ಲಿ ನಡೆದಿದೆ.

ಅಭಿಷೇಕ್ ಬುಡ್ರಿ(19) ಕೊಲೆಯಾದ ಯುವಕ,ಅದೇ ಗ್ರಾಮದ ಸ್ನೇಹಿತ ಹುಲ್ಲೆಪ್ಪಾ ಕರೀಕಟ್ಟಿಯಿಂದ ಹತ್ಯೆ ಮಾಡಲಾಗಿದೆ.ಆ.9ರಂದು ರಾತ್ರಿ ಬರ್ತಡೇ ಪಾರ್ಟಿ ಇದೆ ಅಂತಾ ಕರೆದುಕೊಂಡು ಹೋಗಿ ಕೊಲೆಗೆ ಯತ್ನಿಸಲಾಗಿತ್ತು.ಚಾಕುವಿನಿಂದ ಇರಿದು ಹುಲ್ಲೆಪ್ಪಾ ಪರಾರಿಯಾಗಿದ್ದ.ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಸಾವನ್ನೊಪ್ಪಿದ್ದಾನೆ.ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಆರೋಪಿ ಹುಲ್ಲೆಪ್ಪ ಬಂಧಿಸಿ ರುವ ಪೊಲೀಸರು ಆರೋಪಿಯನ್ನು ಜೈಲಿಗೆಟ್ಟಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *