Breaking News

ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಏಜಂಟನ ಮರ್ಡರ್….

ಬೆಳಗಾವಿ-ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.ಹೆಂಡತಿ, ಮಕ್ಕಳು ಪಕ್ಕದ ರೂಮ್ ನಲ್ಲಿ ಮಲಗಿದ್ದಾಗಲೇ ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.

ಯಾರಿಗೂ ಗೊತ್ತಾಗದಂತೆ ಕಳೆದ ರಾತ್ರಿ ಮನೆಗೆ ನುಗ್ಗಿ ಹತ್ಯೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಸುಧೀರ್ ಕಾಂಬಳೆ(57) ಕೊಲೆಯಾದ ವ್ಯಕ್ತಿ ಆಗಿದ್ದಾನೆ.

ದುಬೈದಿಂದ ಕೊವಿಡ್ ಹಿನ್ನೆಲೆ ಎರಡು ವರ್ಷದ ಹಿಂದೆ ಬೆಳಗಾವಿಗೆ ಬಂದಿದ್ದ ಸುಧೀರ್ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಏಜಂಟನಾಗಿದ್ದ,ಹೊಟ್ಟೆ, ಕತ್ತು, ಕೈ, ಮುಖಕ್ಕೆ ಇರಿದು ಹತ್ಯೆ ಮಾಡಲಾಗಿದೆ.ಸ್ಥಳಕ್ಕೆ ಕ್ಯಾಂಪ್ ಪೊಲೀಸರು, ಡಿಸಿಪಿ ರವೀಂದ್ರ ಗಡಾದಿ ಭೇಟಿ ಪರಿಶೀಲನೆ ನಡೆಸಿದ್ದಾರೆಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬಗ್ಗೆ ಮಾದ್ಯಮಗಳಿಗೆ ಡಿಸಿಪಿ ರವೀಂದ್ರ ಗಡಾದೆ ಮಾಹಿತಿ ನೀಡಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *