ಚಿಕ್ಕೋಡಿ – ಆಯುದದಿಂದ ಇರಿದು ವ್ಯಕ್ತಿ ಕೊಲೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರುಗೇರಿ ಪಟ್ಟಣದಲ್ಲಿ ಘಟನೆ. ಹಳೆ ವೈಷಮ್ಯದ ಹಿನ್ನಲೆ ಕೊಲೆ ಮಾಡಿರುವ ಶಂಕೆ. ಗುರುಪಾದಪ್ಪ ಠಕ್ಕಣ್ಣವರ 68 ಕೊಲೆಯಾದ ವ್ಯಕ್ತಿ. ಹಾರುಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

ಚಿಕ್ಕೋಡಿ – ಆಯುದದಿಂದ ಇರಿದು ವ್ಯಕ್ತಿ ಕೊಲೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರುಗೇರಿ ಪಟ್ಟಣದಲ್ಲಿ ಘಟನೆ. ಹಳೆ ವೈಷಮ್ಯದ ಹಿನ್ನಲೆ ಕೊಲೆ ಮಾಡಿರುವ ಶಂಕೆ. ಗುರುಪಾದಪ್ಪ ಠಕ್ಕಣ್ಣವರ 68 ಕೊಲೆಯಾದ ವ್ಯಕ್ತಿ. ಹಾರುಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …