Breaking News

ನೇಗಿನಹಾಳದಲ್ಲಿ ಹಾಡುಹಗಲೇ ವ್ಯೆಕ್ತಿಯ ಕೊಲೆ

ಬೆಳಗಾವಿ- ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಬಸ್ ನಿಲ್ಧಾಣದಲ್ಲಿ ಮಗನೊಬ್ಬ ತನ್ನ ಸ್ವಂತ ಚಿಕ್ಕಪ್ಪನನ್ನೇ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ

ಮಲ್ಲಪ್ಪ ಸಿದ್ಧಪ್ಪ ಭೂತಾಳೆ ಕೊಲೆಯಾದ ದುರ್ದೈವಿಯಾಗಿದ್ದು ಆರೋಪಿ ಸುರೇಶ ಭೂತಾಳೆ ಪರಾರಿಯಾಗಿದ್ದಾನೆ ಹತ್ಯೆಗೆ ಭೂ ವಿವಾದ ವೇ ಕಾರಣ ಎಂದು ತಿಳಿದು ಬಂದಿದೆ

ಬಸ್ ನಿಲ್ಧಾಣದಲ್ಲಿ ಸಾರ್ವಜನಿಕರ ಎದುರೇ ಮಲ್ಲಪ್ಪ ಭೂತಾಳೆಯನ್ನು ಅಟ್ಟಾಡಿಸಿ ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಬೈಲಹೊಂಗಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *