Breaking News

LOCAL NEWS

ಇಲೆಕ್ಷನ್ ಡ್ಯುಟಿ ಮಾಡುವ ಅಧಿಕಾರಿಗಳಿಗೆ ಟ್ರೇನಿಂಗ್… ತರಬೇತಿ

ಚುನಾವಣೆ ಕರ್ತವ್ಯ ನಿಯೋಜಿತ ಅಧಿಕಾರಿಗಳ ತರಬೇತಿ ಬೆಳಗಾವಿ, ಮೇ.17 (ಕರ್ನಾಟಕ ವಾರ್ತೆ) : ನಿಯೋಜಿತ ಅಧಿಕಾರಿಗಳು ಯಾವುದೇ ಗೊಂದಲವಿಲ್ಲದೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಮಾದರಿ ನೀತಿ ಸಂಹಿತೆ ಜಾರಿಯಲಿದ್ದು ಅಭ್ಯರ್ಥಿಗಳ ಸಭೆ, ಸಮಾರಂಭಗಳ ಕುರಿತು ನಿರಂತರ ಪರಿಶೀಲನೆ ನಡೆಸಿ ನಿಗಾ ವಹಿಸಬೇಕು ಎಂದು ತರಬೇತುದಾರ ಎನ್. ವ್ಹಿ ಶಿರಗಾಂವಕರ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ (ಮೇ.17) ನಡೆದ ಕರ್ನಾಟಕ …

Read More »

ಸ್ಥಳದಲ್ಲೇ ಸಮಸ್ಯೆ‌ ಬಗೆಹರಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಚಿಕ್ಕೋಡಿ: ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಜನರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ,): ತಾಲ್ಲೂಕುಮಟ್ಟದ ಅಧಿಕಾರಿಗಳು ಪ್ರತಿದಿನ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಸಮಯ ಮೀಸಲಿಡಬೇಕು. ತಮ್ಮ ವ್ಯಾಪ್ತಿಯ ಕಚೇರಿಗಳಿಗೆ ನಿಯಮಿತವಾಗಿ ಭೇಟಿ ನೀಡಿ ಜನರ ದೂರುಗಳನ್ನು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ನೇ 17) ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಬಳಿಕ ನಡೆದ …

Read More »

ಬೆಳಗಾವಿ ಡಿಸಿಯಿಂದ, ಕ್ವಿಕ್ ರಿಸ್ಪಾನ್ಸ್.,ಮಕ್ಕಳ ಸಮಸ್ಯೆಗೆ ಸ್ಪಂದನೆ…

ಮಾಧ್ಯಮ ವರದಿಗಳ ಫಲಶ್ರುತಿ.. ಮುದನೂರ ಗ್ರಾಮದ ಶಾಲೆ ದುರಸ್ತಿ ಕಾಮಗಾರಿ ಇಂದಿನಿಂದಲೇ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಮೇ 17(ಕರ್ನಾಟಕ ವಾರ್ತೆ): ರಾಮದುರ್ಗ ತಾಲ್ಲೂಕಿನ ಮುದನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ತಿಗಾಗಿ 20 ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿ ಯೋಜನೆಯನ್ನು ಅಳವಡಿಸಿಕೊಂಡು ದುರಸ್ತಿ ಕಾಮಗಾರಿ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ 10 ಲಕ್ಷ …

Read More »

ಮೈ ಬೆಳಗಾವಿ” ಆ್ಯಪ್ ಮೂಲಕ ಏನೆಲ್ಲಾ ಮಾಡಬಹುದು ಗೊತ್ತಾ..??

“ಮೈ ಬೆಳಗಾವಿ” ಆ್ಯಪ್ ಬಳಕೆ ಮೂಲಕ ಆಂಬುಲೆನ್ಸ್ ಸೇವೆ, ಪ್ರವಾಸಿ ತಾಣಗಳ ಮಾಹಿತಿ, ಬಸ್ ಸಂಚಾರದ ಸಮಗ್ರ ಮಾಹಿತಿ, ಮನೆಯಲ್ಲೇ ಕುಳಿತು ನಗರ ಬಸ್ ಲೈವ್ ಲೊಕೇಶನ್ ಪತ್ತೆ ಮಾಡಬಹುದು. ಸರ್ಕಾರಿ ಜಿಲ್ಲಾ ಕಚೇರಿಗಳ ಮಾಹಿತಿ ಹಾಗೂ ಸಾರ್ವಜನಿಕರು ಈ ಆ್ಯಪ್ ಮೂಲಕ ನೇರವಾಗಿ ದೂರು ನೊಂದಣಿ ಮಾಡಬಹುದು ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್ ಬಾಗೇವಾಡಿ ಅವರು ತಿಳಿಸಿದರು. ವಿಶ್ವೇಶ್ವರಯ್ಯ ನಗರದ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ನಲ್ಲಿ …

Read More »

ಕುಂತಿನಾಥ ಕಲಮನಿ ಅವರಿಗೆ “ಪ್ರಭಾತಕಾರ ವಾ.ರಾ.ಕೋಠಾರಿ ಅದರ್ಶ ಪತ್ರಕಾರ ಪುರಸ್ಕಾರ” ಪ್ರದಾನ

: ಪತ್ರಕರ್ತ ಕುಂತಿನಾಥ ಕಲಮನಿ ಅವರಿಗೆ ಸಾಂಗಲಿ ಪಟ್ಟಣದಲ್ಲಿ ” ಪ್ರಭಾತಕಾರ ವಾ.ರಾ.ಕೋಠಾರಿ ಅದರ್ಶ ಪತ್ರಕಾರ ಪುರಸ್ಕಾರ” ಪ್ರದಾನ ಮಾಡಲಾಯಿತು. ರಾವಸಾಹೇಬ ಪಾಟೀಲ ದಾದಾ, ಸಚಿವ ರಾಜೇಂದ್ರ ಶಾ.ಪಾಟೀಲ ಯಡ್ರಾವಕರ , ಡಾ.ಅಜೀತ ಪಾಟೀಲ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಬೆಳಗಾವಿ.ಮೇ.16: ಬೆಳಗಾವಿಯ ಹಿರಿಯ ಪತ್ರಕರ್ತ ಹಾಗೂ ಹಳ್ಳಿಯ ಸಂದೇಶ ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಕುಂತಿನಾಥ ಕಲಮನಿ ಅವರಿಗೆ ದಕ್ಷಿಣ ಭಾರತ ಜೈನ ಸಭೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪುರಸ್ಕಾರವಾದ …

Read More »

ಮಾಲಿನ್ಯ ನಿಯಂತ್ರಣ ಮಾಡುವ ಅಧಿಕಾರಿಗಳು ಎಸಿಬಿ ಬಲೆಗೆ

ಬೆಳಗಾವಿ- ಪರಿಸರ ಮಾಲಿನ್ಯ ಕಂಟ್ರೋಲ್ ಮಾಡುವ ಅಧಿಕಾರಿಗಳು 30 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಫಿರ್ಯಾದಿ ಶ್ರೀರಾಜು ಲಕ್ಷ್ಮಣ ಪಾಶ್ಚಾಪೂರೆ ಸಾಃಉತ್ತಮ ಟಾಕೀಜ್ ಹಿಂದೆ ಹಳೆ ಚಂದೂರ ರಸ್ತೆ ಇಚಲಕರಂಜಿ ಜಿಃಕೊಲ್ಹಾಪೂರ ಇವರು ಎಸಿಬಿ ಪೊಲೀಸ್ ಠಾಣೆ ಬೆಳಗಾವಿಗೆ ಹಾಜರಾಗಿ ತಮ್ಮ ಫಿರ್ಯಾದಿ ನೀಡಿದ್ದರಲ್ಲಿ, ಫಿರ್ಯಾದಿಯು ಈಗ ಒಂದು ವರ್ಷದಿಂದ ಚಿಕ್ಕೋಡಿ ತಾಲೂಕಿನ ಬೋರಗಾಂವದಲ್ಲಿ ಆರ್‍ಪಿ ಪ್ರೊಡಕ್ಷನ್ ಎಂಬ ಹೆಸರಿನಿಂದ ಪಾನ್ ಮಸಾಲಾ, ಸೆಂಟೆಂಡ್ ಸುಪಾರಿ ಮತ್ತು …

Read More »

ಗ್ರಾಮಸ್ಥರು ನಿರ್ಮಿಸಿದ, ಟೆಂಟ್ ನಲ್ಲಿ ಫಸ್ಟ್ ಡೇ…ಫಸ್ಟ ಶೋ….!!

ಬೆಳಗಾವಿ- ಸರ್ಕಾರ ಶಾಲೆಗಳ ಸುಧಾರಣೆಗೆ ಅದೆಷ್ಟು ಯೋಜನೆಗಳನ್ನು ಜಾರಿಗೆ ತಂದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ,ಶಾಲೆ ಬೀಳುವ ಪರಿಸ್ಥಿತಿಯಲ್ಲಿದೆ ಎಂದು ಹೆದರಿ,ಗ್ರಾಮಸ್ಥರು,ಶೀಥಿಲಗೊಂಡಿರುವ ಶಾಲೆಯ ಎದುರು ಟೆಂಟ್ ಹಾಕಿ ಶಾಲೆಯಯ ಪ್ರಾರಂಭೋತ್ಸವ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿಶಾಲಾ ಮಕ್ಕಳು ಕುಳಿತುಕೊಳ್ಳಲು ಕೊಠಡಿಗಳೇ ಇಲ್ಲಾ.ಶೀತಲವಸ್ಥೆಯಲ್ಲಿರುವ ಶಾಲೆಯ ಕೊಠಡಿಗಳು. ಶಾಲಾ ಆವರಣದಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಾಣ‌ ಮಾಡಿ ಪಾಠ ಹೇಳಿದ ಪ್ರಸಂಗ ಇಲ್ಲಿ ನಡೆದಿದೆ. …

Read More »

ತಮ್ಮನನ್ನೇ ಚಾಕುವಿನಿಂದ ಇರಿದು ಕೊಂದ ಅಣ್ಣ…

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ತಮ್ಮನ್ನು ಅಣ್ಣ ಕೊಲೆ ಮಾಡಿರುವ ಘಟನೆ ಗೋಕಾಕ ನಗರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ನಿವಾಸಿ ಮುನಾಫ್ ದೇಸಾಯಿ(24) ದುರ್ದೈವಿ. ರಮಜಾನ್ ದೇಸಾಯಿ(26) ತಮ್ಮನನ್ನೆ ಕೊಲೆ ಮಾಡಿದ ಆರೋಪಿ ಅಣ್ಣ.ನಿನ್ನೆ ತಡರಾತ್ರಿ ಗೋಕಾಕನಲ್ಲಿ ತಮ್ಮ ನಿವಾಸದಲ್ಲಿ ಕೊಲೆಯಾದ ಮುನಾಫ್ ದೇಸಾಯಿ ತನ್ನ ತಂದೆ-ತಾಯಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡುತ್ತಿದ್ದನಂತೆ.ಈ ವೇಳೆ ಮಧ್ಯಪ್ರವೇಶಿಸಿ ಆತನ ಸಹೋದರರ ‌ಕೊಲೆ …

Read More »

ಐತಿಹಾಸಿಕ ಗೋಕಾಕ ಚಳವಳಿಗೆ 40 ವರ್ಷ

ಐತಿಹಾಸಿಕ ಗೋಕಾಕ ಚಳವಳಿಗೆ 40 ವರ್ಷ!ಕನ್ನಡ ಪರ ಚಳವಳಿಗಳಿಗೆ ಸ್ಪೂರ್ತಿಯ ಸೆಲೆಯಾದ ಆಂದೋಲನ! ಕರ್ನಾಟಕದಲ್ಲಿ ನಾಡು,ನುಡಿ ಮತ್ತು ಗಡಿಯ ಪರವಾದ ಚಳವಳಿಗಳ ಚರ್ಚೆ ಬಂದಾಗಲೆಲ್ಲ ನಾವು ಗೋಕಾಕ ಚಳವಳಿಯನ್ನು ನೆನೆಪಿಸಿಕೊಳ್ಳುತ್ತೇವೆ. ರಾಜ್ಯದಾಧ್ಯಂತದ ಕನ್ನಡಿಗರನ್ನು ಬಡಿದೆಬ್ಬಿಸಿದ ಮತ್ತು ಕನ್ನಡಿಗರಲ್ಲಿ ಕನ್ನಡದ ಪ್ರಙ್ಞೆಯನ್ನು ಸಾವಿರಪಟ್ಟು ಹೆಚ್ಚಿಸಿದ ಈ ಚಳವಳಿಗೆ ಈಗ 40 ವರ್ಷ. 1982 ರ ಮೇ 16 ರಂದು ಕನ್ನಡದ ವರನಟ ಡಾ.ರಾಜಕುಮಾರ ಅವರು ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸುವ …

Read More »

ಬೆಳಗಾವಿಯಲ್ಲಿ, ತಂದೆ,ತಾಯಿಯ ಎದುರೇ ಮಗನ ಮರ್ಡರ್

ಬೆಳಗಾವಿಯಲ್ಲಿ, ತಂದೆ,ತಾಯಿಯ ಎದುರೇ ಮಗನ ಮರ್ಡರ್ ಬೆಳಗಾವಿ-ತಂದೆ,ತಾಯಿಯ ಎದುರೇ ಕೆಲವು ದುಷ್ಕರ್ಮಿಗಳು ಮಗನ ಮೇಲೆ,ಸೈಕಲ್ ಚೈನ್ ಮತ್ತು ಜಂಬಿಯಾದಿಂದ ಹಕ್ಲೆ ಮಾಡಿ,ಕೊಲೆ ಮಾಡಿದ ಘಟನೆ ಬೆಳಗಾವಿ ಮಹಾನಗರದಲ್ಲಿನಡೆದಿದೆ. ಬೆಳಗಾವಿಯ ಹಳೆ ಪಿಬಿ ರಸ್ತೆಯಲ್ಲಿರುವ ಧಾಕೋಜಿ ಹಾಸ್ಪಿಟಲ್ ಹತ್ತಿರ  ಈ ಘಟನೆ. ನಡೆದಿದ್ದು,ಮಹೇಶ್ ಜ್ಞಾನೇಶ್ವರ ಕಾಮನ್ನಾಚೆ,35 ವಿಜಯನಗರ ಹಲಗಾ ಎಂದು ಗುರುತಿಸಲಾಗಿದೆ. ಮಹೇಶ ಜ್ಞಾನೇಶ್ವರ ಕಾಮನ್ನಾಚೆ,ಬೆಳಗಾವಿಯ ಖಾಸಬಾಗ ಪ್ರದೇಶದಲ್ಲಿ ಮೇಕ್ಯಾನಿಕ್ ಗ್ಯಾರೇಜ್ ನಡೆಸುತ್ತಿದ್ದ,ನಿನ್ನೆ ರಾತ್ರಿ ಈತನ ಗ್ಯಾರೇಜ್ ನಲ್ಲಿ ಕಾರೊಂದು ರಿಪೇರಿ …

Read More »

ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ,ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಸ್ಪೆಂಡ್

ಬೆಳಗಾವಿ-ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರಾಮಾರಿ. ನಡೆದಿದ್ದು ಓರ್ವ ವಿದ್ಯಾರ್ಥಿಯ ಮೂಗಿನ ಎಲುಬು ಮುರಿದ. ಘಟನೆ ತಡವಾಗಿ ಬೆಳಕಿಗೆ ಬಂದಿದೆ‌ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆಯ ಸಂಧರ್ಭದಲ್ಲಿ ಮಾರಾಮಾರಿ ನಡೆದಿದೆ. ಕಾಲೇಜು ಚುನಾವಣೆ ವಿಚಾರದಲ್ಲಿ ಹಾಸ್ಟೆಲ್ ನಲ್ಲಿ ಗಲಾಟೆ ಆಗಿದೆ.ಮೇ 4 ರಂದು ತಡರಾತ್ರಿ ನಡೆದ್ದ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ.ಎಂಬಿಬಿಎಸ್ ನಾಲ್ಕನೇ ವರ್ಷದ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಲಾಗಿದ್ದು ವಿದ್ಯಾರ್ಥಿ ಬುರಾರಾಮ್ ಗೋಧರೆ ಎಂಬಾತನ ಮೇಲೆ ತೀವ್ರವಾಗಿ …

Read More »

ಮೇ 15 ರಂದು ಬೆಳಗಾವಿಯಲ್ಲಿ ಮರಾಠಾ ಸಮುದಾಯದ ಬೃಹತ್ತ್ ಶೋಭಾಯಾತ್ರೆ

ಬೆಳಗಾವಿ ಮರಾಠಾ ಸಮುದಾಯಕ್ಕೆ ತಮ್ಮದೆಯಾದ ಇತಿಹಾಸ ಇದೆ. ಬೆಳಗಾವಿ ಮರಾಠಿಗರು ಒಂದಾಗಬೇಕು. ಸಹಬಾಳ್ವೆಯಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸಕಲ ಮರಾಠಾ ಸಮಾಜ ಬೆಳಗಾವಿ ಶ್ರಮಿಸುತ್ತಿರುವ ಕಾರ್ಯ ಅನನ್ಯವಾಗಿದೆ. ಕಳೆದ‌ 1620ರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ತಂದೆ ಮಠ ಸ್ಥಾಪನೆ ಮಾಡಿದರು. ಅಲ್ಲಿಂದ ಇಲ್ಲಿಯವರೆಗೂ ಈ ಮಠಕ್ಕೆ ಮಠಾಧೀಶರನ್ನು ನೇಮಕ ಮಾಡಿಕೊಂಡು ಬರಲಾಗಿದೆ. ಮರಾಠಾ ಸಮಾಜದ 13ನೇ ಮಠಾಧೀಶರಾಗಿ ಪಟ್ಟಾಧಿಕಾರ ವಹಿಸಿಕೊಂಡಿರುವ ಮರಾಠಾ ಸ್ವಾಮಿ ಗುರು ಜಗದ್ಗುರು ವೇದಾಂತಾಚಾರ್ಯ ಶ್ರೀ ಶ್ರೀ …

Read More »

ಮತದಾರರಿಗೆ ಜಿಪಿಎಸ್ ಆಧಾರಿತ ಮತಗಟ್ಟೆ ಮಾಹಿತಿ: ಬಿಸ್ವಾಸ್

  ಬೆಳಗಾವಿ, – ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿದ್ದು, ಮತದಾರರಿಗೆ ಆಮಿಷವೊಡ್ಡುವ ಅಥವಾ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡುಬಂದರೆ ಕಾನೂನು ಪ್ರಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ವಾಯವ್ಯ ಪದವೀಧರ/ಶಿಕ್ಷಕರ ಮತ್ತು ಪಶ್ಚಿಮ ಶಿಕ್ಷಕರ ಮತಕ್ಷೇತಗಳ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಎಚ್ಚರಿಕೆ ನೀಡಿದರು. ಕರ್ನಾಟಕ ವಾಯವ್ಯ ಪದವೀಧರ/ಶಿಕ್ಷಕರ ಮತ್ತು ಪಶ್ಚಿಮ ಶಿಕ್ಷಕರ ಮತಕ್ಷೇತಗಳ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ(ಮೇ …

Read More »

ಬೆಳಗಾವಿಯಲ್ಲಿ ಅಧಿಕಾರಿಗಳ ವಿರುದ್ಧ ಬೆಳಗಾವಿ ಡಿಸಿ ಗರಂ

ಬೆಳಗಾವಿ: ವಿವಿಧ ಸರ್ಕಾರಿ ಕಚೇರಿಗಳಿಗೆ ಬೆಳಗಾವಿಯ ನೂತನ ಡಿಸಿ ನಿತೇಶ ಪಾಟೀಲ ದಿಢೀರ್ ಭೇಟಿ ನೀಡಿದರು.ತಡವಾಗಿ ಕಚೇರಿಗೆ ಆಗಮಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೆಳಗ್ಗೆ 11.30 ಆದರೂ ಕಚೇರಿಗೆ ಆಗಮಿಸದ ಸಿಬ್ಬಂದಿ ವಿರುದ್ಧ ಡಿಸಿ ನಿತೇಶ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಚೇರಿಗೆ ತಡಮಾಡಿ ಬರುವ ಅಧಿಕಾರಿಗಳ ವಿರುದ್ಧ ಡಿಸಿ ಗರಂ ಆದರು.ಡಿಸಿ ಕಚೇರಿ ಆವರಣದಲ್ಲಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಕಚೇರಿಗಳಿಗೆ ಭೇಟಿ ನೀಡಿದರು. ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳಿಗೆ …

Read More »

ವೇದಿಕೆ ಮೇಲೆ ಉರುಳಿದ ವಿದ್ಯುತ್ ಕಂಬ, ರಾಜ್ಯಸಭಾ ಸದಸ್ಯ ಕಡಾಡಿ ಬಚಾವ್…!!

ಬೆಳಗಾವಿ- ಸೌಂಡ್ ಸಿಸ್ಟಮ್ ಮತ್ತು ಹೈಮಾಸ್ಕ ಅಳವಡಿಸಿದ ಕಂಬ ಗಣ್ಯರ ವೇದಿಕೆ ಮೇಲೆ ಉರುಳಿ ಬಿದ್ದು ,ವೇದಿಕೆ ಮೇಲೆ ಆಸೀನರಾಗಿದ್ದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಸೇರಿದಂತೆ ಅನೇಕ ಜನ ಗಣ್ಯರು ಬಚಾವ್ ಆಗಿದ್ದಾರೆ. ರಾಜಾಪುರ ಗ್ರಾಮದಲ್ಲಿ ಜಾತ್ರೆ ವೇಳೆ ರಸಮಂಜರಿ ಲೈಟಿಂಗ್ ಟ್ರೆಸ್ ಉರುಳಿ ವೇದಿಕೆಯ ಮೇಲೆ ಬಿದ್ದಿದೆ.ರಾಜ್ಯಸಭಾ ಸದಸ್ಯ ಈರಣ್ಣಾ‌ ಕಡಾಡಿ ಪ್ರಣಾಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಚೂನಮ್ಮ ದೇವಿ ಜಾತ್ರೆಯಲ್ಲಿ ಘಟನೆ …

Read More »