ಯಮಕನಮರ್ಡಿ-ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಕುರಿತಾದ ಹೇಳಿಕೆ ನೀಡಿದ ಬೆನ್ನಲ್ಲಿಯೇ ಯಮಕನಮರ್ಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ ನೇತ್ರತ್ವದಲ್ಲಿ ಯಮಕನಮರ್ಡಿಯಲ್ಲೇ ನಾನು ಹಿಂದೂ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿದ್ದ ಚಕ್ರವರ್ತಿ ಸೂಲಿಬೆಲೆ ಅವರು ಸತೀಶ್ ಜಾರಕಿಹೊಳಿ ಅವರಿಗೆ ಸಾಹುಕಾರರೇ ನೇರವಾಗಿ ನನ್ನೊಂದಿಗೆ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ರು. ನಾನು ಹಿಂದೂ ಸಮಾವೇಶದಲ್ಲಿ ಹಿಂದೂ ಧರ್ಮದ ಉರಿತು ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಗರೀಬಿ ಹಠಾವೋ ಪಕ್ಷದ,ಟಿಕೆಟ್ ಗೆ ಅರ್ಜಿ ಹಾಕಲು ಎರಡು ಲಕ್ಷ ಕೊಡಬೇಕ್ರೀ ಯಪ್ಪಾ…!!
(ಮೆಹಬೂಬ ಮಕಾನದಾರ) ಬೆಳಗಾವಿ- ನಾನು ಚಿಕ್ಕವನಿದ್ದಾಗ,ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಎಂದು ಪ್ರಚಾರ ಮಾಡಿದ್ದನ್ನು ಕೇಳಿದ್ದೆ,ಆದ್ರೆ ಈ ಪಕ್ಷ ಈಗ ಬಡವರ ಪಕ್ಷವಾಗಿ ಉಳಿದಿಲ್ಲ ಯಾಕಂದ್ರೆ ಒಬ್ಬ ಪ್ರಾಮಾಣಿಕ,ಬಡ ಕಾಂಗ್ರೆಸ್ ಕಾರ್ಯಕರ್ತ ಕಾಂಗ್ರೆಸ್ ಟಿಕೆಟ್ ಹಾಕಲು ಈ ಪಕ್ಷದಲ್ಲಿ ಅವಕಾಶವೇ ಇಲ್ಲ. ಹೌದು… ಇದನ್ನು ನಾನು ಹೇಳುತ್ತಿಲ್ಲ,ಯಾರ ಹತ್ತಿರ ಎರಡು ಲಕ್ಷ ರೂ ಇದೆಯೋ ಅವರೇ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಹಾಕಬಹುದು ಎನ್ನುವ ಫರ್ಮಾನು ಹೊರಡಿಸಿದ್ದು ಕರ್ನಾಟಕ …
Read More »ಟಿಕೆಟ್ ಗಾಗಿ ರಾಜು ಸೇಠ,ಪೀರೋಜ್ ಸೇಠ ಇಬ್ಬರಿಂದಲೂ ಅರ್ಜಿ…!!
ಬೆಳಗಾವಿ-ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಸುಕಿನ ಗುದ್ದಾಟ ನಡೆದಿದ್ದು ಮಾಜಿ ಶಾಸಕ ಫಿರೋಜ್ ಸೇಠ,ಮತ್ತು ರಾಜು ಸೇಠ ಇಬ್ಬರೂ ಅರ್ಜಿ ಸಲ್ಲಿಸಿದ್ದು,ಫಿರೋಜ್ ಸೇಠ ಪುತ್ರ ಫೈಜಾನ್ ಸೇಠ ಅವರೂ ಸಹ ಕೆಪಿಸಿಸಿ ಕಚೇರಿಯಿಂದ ಅರ್ಜಿ ಪಡೆದಿದ್ದು,ಇನ್ನುವರೆಗೆ ಅರ್ಜಿ ಸಲ್ಲಿಸಿಲ್ಲ. ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿತ್ತು,ಆದ್ರೆ ಇವತ್ತು ಕೊನೆಯ ಕ್ಷಣದಲ್ಲಿ ದಿನಾಂಕ ವಿಸ್ತರಿಸಲಾಗಿದ್ದು, ಪ್ರಮುಖರು ಇವತ್ತೇ ಅರ್ಜಿ ಸಲ್ಲಿಸಿದ್ದು …
Read More »ಬೈಕ್ ಗೆ ಟಿಪ್ಪರ್ ಟಕ್ಕರ್ ಇಬ್ಬರು ಖಲ್ಲಾಸ್…!!
ಖಾನಾಪೂರ-ಹಿಂಬದಿಯಿಂದ ಬೈಕಿಗೆ ಟಿಪ್ಪರ್ ಟಕ್ಕರ್ ಹೊಡೆದ ಕಾರಣ, , ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವನು ಗಂಭೀರವಾಗಿ ಗಾಯಗೊಂಡಿದ್ದಾನೆ.ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಖಾನಾಪುರ ತಾಲೂಕಿನ ಹಿಡಲಗಿ ಗ್ರಾಮದ ಪ್ರವೀಣ್ ಕೋಲಕಾರ (27),ಬೆಳಗಾವಿ ತಾಲ್ಲೂಕಿನ ಮಜಗಾಂವ ಗ್ರಾಮದ ಐಶ್ವರ್ಯ ನರಸನ್ನವರ(20) ಮೃತಪಟ್ಟಿದ್ದು,ಇದೆ ವೇಳೆ ಇದೇ ಟಿಪ್ಪರ್ ಮತ್ತೊಂದು ಬೈಕಿಗೂ ಗುದ್ದಿದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪಾರಿಶ್ವಾಡ್ ಗ್ರಾಮದ ಸಂತೋಷ ಪಾಟೀಲ …
Read More »ಕಡಾಡಿ ಕಾರಿಗೆ ಮುತ್ತಿಗೆ ಹಾಕಿದ ಎಂಟು ಜನರ ವಿರುದ್ಧ FIR ದಾಖಲು..
ಘಟಪ್ರಭಾ; ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪರವಾಗಿ ಘಟಪ್ರಭಾ ಪಟ್ಟಣದಲ್ಲಿ ಪ್ರತಿಭಟನೆ ಮಾಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿದ ಎಂಟು ಜನ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಘಟಪ್ರಭಾದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಕಡಾಡಿ ವಿರುದ್ಧ ಘೋಷಣೆ ಕೂಗಿದ್ದ, ಪ್ರತಿಭಟನಾಕಾರರ ವಿರುದ್ಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದಿನಾಂಕ 11 ರಂದು ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. …
Read More »ಧಮ್ ಇದ್ರೆ,ತಾಕತ್ತ್ ಇದ್ರೆ ನಮ್ಮ ಸಾಹುಕಾರ್ ಹೆಸರು ತೆಗೆ ಎಂದು ಸವಾಲು ಹಾಕಿದ ಮಹಿಳೆ….!!
ಬೆಳಗಾವಿ-ಇಂದು ಗೋಕಾಕ್ ನಲ್ಲಿ 2ಎ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ ಸಮಾವೇಶ ನಡೆಯುತ್ತಿದ್ದು,ಸಮಾವೇಶಕ್ಕೆ ಆಗಮಿಸುತ್ತಿರುವ ಯತ್ನಾಳ್ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಪಂಚಮಸಾಲಿ ಹೋರಾಟದ ಹೊರತುಪಡಿಸಿ ಸತೀಶ್ ಬಗ್ಗೆ ಮಾತನಾಡಿದ್ರೇ ಎಚ್ಚರಿಕೆ ಎಂದಿರುವ ಬೆಂಬಲಿಗರು,ಸತೀಶ್ ಜಾರಕಿಹೊಳಿ ಕುರಿತು ಮಾತನಾಡಿದ್ರೇ ವೇದಿಕೆಗೆ ನುಗ್ಗಿ ಹೊಡೆಯುವುದಾಗಿ ಎಚ್ಚರಿಕೆ ನೀಡಲಾಗಿದೆ. ಮಾನಸಿಕ ಅಸ್ವಸ್ಥ ಯತ್ನಾಳ್ ಅಂದಿರುವ ಸತೀಶ್ ಬೆಂಬಲಿಗರು.ಯಡಿಯೂರಪ್ಪ ಬಗ್ಗೆ, ವಿಜಯೇಂದ್ರ ಬಗ್ಗೆ ಮಾತನಾಡಿದ ಹಾಗೇ.ಇಲ್ಲಿ ಎನಾದ್ರೂ ಗೋಕಾಕ್ ದಲ್ಲಿ ನಾಟಕ ಹಚ್ಚಿದ್ರೇ …
Read More »ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಕಡಾಡಿ ಕಾರಿಗೆ ಘೇರಾವ್….
ಬೆಳಗಾವಿ-ಹಿಂದುಳಿದ ವರ್ಗದ ನಾಯಕ,ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಯಾವುದೇ ತಪ್ಪು ಮಾಡಿಲ್ಲ, ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ,ರಾಜಕೀಯ ಲಾಭಕ್ಕಾಗಿ ಸತೀಶ್ ಜಾರಕಿಹೊಳಿ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದ್ದಾರೆ ಎಂದು ಆರೋಪಿಸಿ ಇಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರ ಕಾರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರನ್ಬು ಬೆಂಬಲಿಸಿ ಘಟಪ್ರಭಾದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು *ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯ ಸಭಾ ಸದಸ್ಯ …
Read More »ಡಬಲ್ ಇಂಜೀನ್ ಸರ್ಕಾರ ಇದ್ರೂ ಸಹ ಬೆಳಗಾವಿಗೆ ಟ್ರಬಲ್ – ಟೋಪಣ್ಣವರ
ಬೆಳಗಾವಿ-ಬೆಳಗಾವಿ ಜಿಲ್ಲೆ, ಭಾಗೋಳಿಕವಾಗಿ,ರಾಜಕೀಯವಾಗಿ ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆಯಾಗಿದ್ದು,ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಡಬಲ್ ಇಂಜೀನ್ ಸರ್ಕಾರ ಇದ್ರೂ ಸಹ ಬೆಳಗಾವಿ ಜಿಲ್ಲೆಗೆ ಅನ್ಯಾಯವಾಗುತ್ತಿದ್ದು ಅನೇಕ ಮಹತ್ವದ ಯೋಜನೆಗಳು ಹುಬ್ಬಳ್ಳಿ – ಧಾರವಾಡದ ಪಾಲಾಗುತ್ತಿವೆ.ಈ ವಿಚಾರದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು ಬೆಳಗಾವಿ ಜಿಲ್ಲೆಗೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಯವರೆಗೂ ಬರಬೇಕಾಗಿದ್ದ,ಒಂದೇ ಭಾರತ ರೈಲು ಹುಬ್ಬಳ್ಳಿಯಲ್ಲೇ ನಿಂತಿದೆ.ಬೆಳಗಾವಿಗೆ ಘೋಷಣೆಯಾಗಿದ್ದ,150 …
Read More »ಖಾನಾಪೂರದಲ್ಲಿ ಸಿಎಂ ಎದುರು, ಹತ್ತು ಜನ ಆಕಾಂಕ್ಷಿಗಳು ಸಾಲಿನಲ್ಲಿ ನಿಂತ್ರು….!!
ಖಾನಾಪುರ ಕ್ಷೇತ್ರದಲ್ಲಿ ಕಮಲ ಅರಳಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಮಾಣ ಮಾಡಿಸುವ ಅಸ್ತ್ರ ಪ್ರಯೋಗಿಸಿ ಭಿನ್ನಮತ ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ. ನಿನ್ನೆ ಖಾನಾಪೂರದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆ ನಡೆಯಿತು ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ , ಖಾನಾಪೂರದಲ್ಲಿ ಜೇಣು ಉತ್ಪಾದನಾ ಕೇಂದ್ರ,ಹಾಸ್ಟೇಲ್ ಗಳ ನಿರ್ಮಾಣ, ಮಹಾದಾಯಿ,ಕಳಸಾ ಬಂಡೂರಿಗೆ ಗ್ರೀನ್ ಸಿಗ್ನಲ್ ಸಿಕ್ಕ ಮೇಲೆ ಬಾಂಧಾರಗಳ ನಿರ್ಮಾಣಕ್ಕೆ ಅನುದಾನ,ಖಾನಾಪೂರ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಸೇರಿದಂತೆ …
Read More »ತೆಂಡೂಲ್ಕರ್ ಚಹಾ ಕುಡಿದು ಹೋದ್ಮೇಲೆ, ವ್ಯಾಪಾರ ಡಬಲ್ ಆಗಿದೆ…..!!!!
ಬೆಳಗಾವಿ- ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ಬೆಳಗಾವಿಯ ಮಜಗಾವಿಯಲ್ಲಿ ಗೋವಾ ರಸ್ತೆಯ ಪಕ್ಕದಲ್ಲೇ ಇರುವ ಗೂಡಂಗಡಿಯಲ್ಲಿ ಚಹಾ ಕುಡಿದು ಹೋದ ಮೇಲೆ ಈ ಅಂಗಡಿಯ ವ್ಯಾಪಾರವೂ ದುಪ್ಪಟ್ಟಾಗಿದೆ. ಸಚಿನ್ ತೆಂಡೂಲ್ಕರ್ ಅವರು ಕುಟುಂಬ ಸಮೇತ ಕೊಲ್ಹಾಪೂರದ ನರಸಿಂಹವಾಡಿಗೆ ಹೋಗಿದ್ರುಅಲ್ಲಿಂದ ಅವರು ಬೆಳಗಾವಿ ಮಾರ್ಗವಾಗಿ ಗೋವಾಕ್ಕೆ ಹೋಗುವಾಗ ಬೆಳಗ್ಗೆ 8-00 ಗಂಟೆ ಸುಮಾರಿಗೆ ಮಜಗಾವಿಯ ಗೂಡಂಗಡಿಯಲ್ಲಿ ಚಹಾ ಸವಿದು ಎಂಜಾಯ್ ಮಾಡಿದ್ಸರು.ಅವರು ಈ ಅಂಗಡಿಯಲ್ಲಿ ಡಬಲ್ ಚಹಾ ಕುಡಿದು ಹೋದ …
Read More »ವಿಷಾಧಿಸಿ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ….
ಬೆಳಗಾವಿ: ಹಿಂದೂ ಶಬ್ದದ ಬಗ್ಗೆ ವಿವಾದಿತ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೆ ಪಡೆದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ‘ನಿಪ್ಪಾಣಿ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕೀಡಾಗಿದೆ. ಅಲ್ಲದೇ ಅದನ್ನು ತಿರುಚಿ ಅಪಪ್ರಚಾರಗೊಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ್ದ ಆ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ. ಆ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ …
Read More »ಹುಡಗಿಯನ್ನು ಚುಡಾಯಿಸಿದವನಿಗೆ ಬುದ್ದಿ ಹೇಳಲು ಹೋದ ನಾಲ್ವರಿಗೆ ಚಾಕು ಇರಿತ
ಬೆಳಗಾವಿ-ಬಾಲಕಿಯನ್ನ ಚೂಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ.ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ನಿನ್ನೆ ಸಂಜೆ ಬಾಲಕಿಯನ್ನ ಚೂಡಾಯಿಸಿದ್ದಕ್ಕೆ ಪ್ರಶ್ನಿಸಲು ಹಿರಿಯ ಸಮೇತ ಬಾಲಕಿ ತಂದೆ ಹುಡುಗನ ಮನೆಗೆ ಹೋಗಿದ್ದರು.ಈ ವೇಳೆ 17ವರ್ಷದ ಬಾಲಕ ಹಾಗೂ ಆತನ ಸ್ನೇಹಿತರಿಂದ ಬುದ್ದಿ ಹೇಳಲು ಹೋದವರ ಮೇಲೆ ಹಲ್ಲೆ ಮಾಡಿದ್ದಾನೆ.*ಜಗಳ ವಿಕೋಪಕ್ಕೆ ತಿರುಗಿ ಬುದ್ದಿ ಹೇಳಲು ಹೋದ ನಾಲ್ವರಿಗೆ ಚಾಕು ಇರಿತ,ಆಗಿದ್ದು ಓರ್ವನ ಮೇಲೆ ಹಲ್ಲೆ …
Read More »ಲಕ್ಷ್ಮೀ ಹೆಬ್ಬಾಳಕರ,ಚನ್ನರಾಜ್ಹಟ್ಟಿಹೊಳಿ ಬಿಜೆಪಿ ಸೇರ್ತಾರೆ- ಸಂಜಯ ಪಾಟೀಲ
ಲಕ್ಷ್ಮೀ ಹೆಬ್ಬಾಳಕರ,ಚನ್ನರಾಜ್ ಬಿಜೆಪಿ ಸೇರ್ತಾರೆ ಎನ್ನುವ ಸುದ್ದಿ ಇದೆ- ಸಂಜಯ ಪಾಟೀಲ ಬೆಳಗಾವಿ-ಬಿಜೆಪಿ ಉದಯಿಸುವ ಸೂರ್ಯ,ಕಾಂಗ್ರೆಸ್ ಮುಳುಗುವ ಹಡಗು, ಉದಯಿಸುವ ಸೂರ್ಯನನ್ನು ಎಲ್ಲರೂ ನಮಸ್ಕಾರ ಮಾಡ್ತಾರೆ,ಮುಳುಗುವ ಹಡಗನ್ನು ಯಾರೂ ಹತ್ತುವದಿಲ್ಲ,ಲಕ್ಷ್ಮೀ ಹೆಬ್ಬಾಳಕರ ಮತ್ತು ಚನ್ನರಾಜ್ ಹಟ್ಟಿಹೊಳಿ ಇಬ್ಬರೂ ಬಿಜೆಪಿ ಸೇರ್ತಾರೆ ಎನ್ನುವ ಸುದ್ದಿ ಇದೆ.ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಮಾಜಿ ಶಾಸಕ ಸಂಜಯ ಪಾಟೀಲ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂಜಯ ಪಾಟೀಲ,ಲಕ್ಷ್ಮೀ ಹೆಬ್ಬಾಳಕರ …
Read More »ಕ್ರಾಂತಿ ನೆಲದ ಮಣ್ಣು ಪಡೆಯಲು ಕಿತ್ತೂರಿಗೆ ಆಗಮಿಸಿದ ನಾಲ್ಕು ಜನ ಮಂತ್ರಿಗಳು…
ಬೆಳಗಾವಿ- ಸಚಿವರುಗಳಾದ ಅರಗ ಜ್ಞಾನೇಂದ್ರ,ಆರ್ ಅಶೋಕ,ಅಶ್ವತ್ಥ ನಾರಾಯಣ,ಹಾಗು ಸಚಿವ ನಾರಾಯಣಗೌಡ ಅವರು ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಿತ್ತೂರಿಗೆ ತೆರಳಿ ವೀರರಾಣಿ ಚನ್ನಮ್ಮಾಜಿಯ ಕ್ರಾಂತಿಯ ನೆಲದ ಮಣ್ಣು ತೆಗೆದುಕೊಂಡು ಹೋದರು. ಈ ಪುಣ್ಯ ಭೂಮಿಯ ಮಣ್ಣನ್ನು ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೆಗೌಡರ ಮೂರ್ತಿಯ ಪ್ರತಿಷ್ಠಾನೆ ಬಳಕೆ ಮಾಡಲಿದ್ದಾರೆ.ಬೆಳಗಾವಿಯ ಸುವರ್ಣಸೌಧದ ಬಳಿ ಮಾದ್ಯಮಗಳ ಜೊತೆ ಮಾತನಾಡಿದ,ಗೃಹ ಸಚಿವ ಅರಗ ಜ್ಞಾನೇಂದ್ರ ಕೆಂಪೇಗೌಡರ 108 ಅಡಿಯ ಪ್ರತಿಮೆ …
Read More »ಅಪ್ಪು ಭಾವಚಿತ್ರ ಹಿಡಿದು ಸಂಭ್ರಮಿಸಿದ-ಜಾರಕಿಹೊಳಿ
ಬೆಳಗಾವಿ-ಕನ್ನಡ ರಾಜ್ಯೋತ್ಸವ ನಿಮಿತ್ತ ಮೂಡಲಗಿಯಲ್ಲಿ ನಡೆದ ಸಿರಿಗನ್ನಡ ಉತ್ಸವದಲ್ಲಿ ಅಪ್ಪು ಭಾವಚಿತ್ರ ಹಿಡಿದು ಸಂಭ್ರಮಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ,ಶೀಘ್ರದಲ್ಲೇ ಅಪ್ಪು ಹೆಸರಿನಲ್ಲಿ ಕೆಎಂಎಫ್ ಉತ್ಪನ್ ಬಿಡುಗಡೆ ಮಾಡುವದಾಗಿ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಸ್ವಕ್ಷೇತ್ರ ಅರಭಾವಿ ವ್ಯಾಪ್ತಿಯ ಮೂಡಲಗಿಯಲ್ಲಿ ನಡೆದ ಅದ್ಧೂರಿ ಸಿರಿಗನ್ನಡ ಉತ್ಸವದಲ್ಲಿ ಭಾಗಿಯಾಗಿ ಅಪ್ಪು ಭಾವಚಿತ್ರ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.ಅದ್ಧೂರಿ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಭಾಗಿಯಾದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಬ್ರಮಿಸಿದರು. ಅಪ್ಪು ಚಿತ್ರದ …
Read More »