Breaking News

LOCAL NEWS

ಹಳ್ಳಿ …ಹಳ್ಳಿಗೂ 81 ಇಲಾಖೆಗಳ 800 ಬಗೆಯ ಸರ್ಕಾರಿ ಸೇವೆಗಳು

ಬೆಳಗಾವಿ,– ಕಂದಾಯ, ಆರೋಗ್ಯ, ಆಹಾರ ಸೇರಿದಂತೆ 84 ಇಲಾಖೆಗಳ ಸುಮಾರು 800 ಬಗೆಯ ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ಒದಗಿಸುವ ಉದ್ದೇಶದಿಂದ “ಗ್ರಾಮ ಒನ್” ಕೇಂದ್ರಗಳನ್ನು ಆರಂಭಿಸಲಾಗಿದೆ. ನಿಗದಿತ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಗ್ರಾಮ ಒನ್ ಕೇಂದ್ರಗಳ ಆಪರೇಟರ್ ಗಳಿಗೆ ಸೂಚನೆ ನೀಡಿದರು. ಸಮೀಪದ ‌ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣೇಶಪುರದಲ್ಲಿ ಆರಂಭಿಸಲಾಗಿರುವ “ಗ್ರಾಮ ಒನ್” ಸೇವಾ ಕೇಂದ್ರಕ್ಕೆ ಶುಕ್ರವಾರ (ಫೆ.4) …

Read More »

ಬಜೆಟ್ ಅಧಿವೇಶನದ ಬಳಿಕ ಬೆಳಗಾವಿ ಮೇಯರ್ ಇಲೆಕ್ಷನ್…!!!!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ,ಉಪ ಮಹಾಪೌರ ಚುನಾವಣೆ ಫೆಬ್ರುವರಿ ತಿಂಗಳಲ್ಲಿ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ. ಬಜೆಟ್ ಅಧಿವೇಶನದ ಬಳಿಕವೇ ಚುನಾವಣೆ ನಡೆಯುವ ಸಾಧ್ಯತೆಗಳೇ ಹೆಚ್ಚಾಗಿವೆ. ಬೆಳಗಾವಿ ಮಹಾಪೌರ ಉಪಮಹಾಪೌರ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆ,ಉಪ ಮಹಾಪೌರ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದ್ದು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದು ಮಹಾಪೌರ ಸ್ಥಾನಕ್ಕೆ ಬಿಜೆಪಿ ವಲಯದಲ್ಲಿ ತೀವ್ರ ಲಾಭಿ ನಡೆಯುತ್ತಿದೆ. ಬೆಳಗಾವಿ …

Read More »

ಫಡ್ನವೀಸ್ ಜೊತೆ ನಂಟು…ಗೋವಾದಲ್ಲಿ ಗೋಕಾಕಿನ ಕರದಂಟು…!!

ಗೋವಾದಲ್ಲಿ ಸಾಹುಕಾರ್ ಭರ್ಜರಿ ಪ್ರಚಾರ….. ಬೆಳಗಾವಿ- ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿರುವ ಸಾಹುಕಾರ್ ರಮೇಶ್ ಜಾರಕಿಹೊಳಿ ಪಕ್ಕದ ಗೋವಾದಲ್ಲಿ ಬಿಜೆಪಿ ಪರವಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಮುಖಂಡ ಕಿರಣ ಜಾಧವ,ಅಶೋಕಣ್ಣಾ ಅಸೂದೆ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆಗಿದ್ದು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸುತ್ತಿದ್ದಾರೆ. ಗೋವಾ ರಾಜ್ಯದ ಚುನಾವಣೆಯ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಅವರ ಜೊತೆ ರಮೇಶ್ ಜಾರಕಿಹೊಳಿ ಅವರು ಉತ್ತಮ ಸಂಬಂದ ಹೊಂದಿರುವ …

Read More »

ಅಂಗಡಿಕಾರರಿಗೆ ಬೆಳಗಾವಿ ಪಾಲಿಕೆಯ ಶಾಕ್….!!

ಬೆಳಗಾವಿ- ಬೆಳಗಾವಿ ನಗರದ ಅತ್ಯಂತ ಹಳೆಯದಾದ,ಹೃದಯಭಾಗದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್ ನೆಲಸಮ ಮಾಡಲು ಬೆಳಗಾವಿ ಮಹಾನಗರ ಪಾಲಿಕೆ ನಿರ್ಧರಿಸಿದೆ. ಹಲವಾರು ದಶಕಗಳಿಂದ ಈ ಕಾಂಪ್ಲೆಕ್ಸ್ ನಲ್ಲಿ ವಹಿವಾಟು ನಡೆಸುತ್ತಿದ್ದ ಅಂಗಡಿಕಾರರಿಗೆ ಬೆಳಗಾವಿ ಮಹಾನಗರ ಪಾಲಿಕೆ ಹೊರಡಿಸಿರುವ ನೋಟೀಸ್ ನಿದ್ದೆಗೆಡಿಸಿದೆ. ಹದಿನೈದು ದಿನದಲ್ಲಿ ಅಂಗಡಿಗಳನ್ನು ಖಾಲಿ ಮಾಡಿ,ಕಾಂಪ್ಲೆಕ್ಸ್ ಖುಲ್ಲಾ ಮಾಡುವಂತೆ ನೋಟೀಸ್ ಮೂಲಕ ಸೂಚಿಸಲಾಗಿದೆ. ಬೆಳಗಾವಿ ಮಹಾನಗರದ ಬಸವೇಶ್ವರ ವೃತ್ತ್ ( ಗೋವಾವೇಸ್ ) ನಲ್ಲಿರುವ ಮಹಾನಗರ ಪಾಲಿಕೆಯ ಈ ಕಮರ್ಷಿಯಲ್ ಕಾಂಪ್ಲೆಕ್ಸ್ …

Read More »

ಗೋವಾದಲ್ಲಿ.,…..ಗೋಕಾಕಿನ …..ಸೂಪರ್ ಸ್ಟಾರ್….!!!

ಗೋವಾ ಚುನಾವಣೆ: ಸ್ಟಾರ್‌ ಪ್ರಚಾರಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ನೇಮಕ ನವದೆಹಲಿ: ಇದೇ ಫೆ. 14 ರಂದು ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಗೆ ಎಐಸಿಸಿ 30 ಜನರನ್ನೊಳಗೊಂಡ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಸ್ಟಾರ್‌ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಗೋವಾದಲ್ಲಿ ಸ್ವಂತ ಬಲದ ಮೇಲೆ ಪಕ್ಷವನ್ನು ಅಧಿಕಾರ ತರಲೇಬೇಕೆಂದು ಪಣತೊಟ್ಟಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು, …

Read More »

ರಮೇಶ್ ಜಾರಕಿಹೊಳಿಗೆ ಸ್ವಲ್ಪ ಮಟ್ಟಿಗೆ ರಿಲೀಫ್…

ಬೆಳಗಾವಿ-ಸಿಡಿ ಪ್ರಕರಣಕ್ಕೆ ಸಮಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕೊಂಚ ನಿರಾಳರಾಗಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಸರ್ಕಾರ ಎಸ್ ಐಟಿ ರಚನೆ ಮಾಡಿತ್ತು. ಜಾರಕಿಹೊಳಿ ಪತ್ರದ ಮೂಲಕ ಮನವಿ ಹಿನ್ನಲೆಯಲ್ಲಿ ಅಂದಿನ ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಸ್ ಐ ಟಿ ರಚನೆ ಮಾಡಿತು. ಇದನ್ನು ಪ್ರಶ್ನಿಸಿ ಯುವತಿ ಪರ ನ್ಯಾಯವಾದಿಗಳು ಆಕ್ಷೇಪಣೆ ಸಲ್ಲಿಕೆ ಮಾಡಿದ್ರು. ಇದರಿಂದ ಎಸ್ ಐ ಟಿ ವರದಿ …

Read More »

ಕಾರು ಚಾಲಕ ತಿರುಗಿ ನೋಡಿದ್ದು ಯಾರನ್ನು…???

ಬೆಳಗಾವಿ- ನಿನ್ನೆ ರಾತ್ರಿ ಬೆಳಗಾಯಿಯ ಯಡಿಯೂರಪ್ಪ ಮಾರ್ಗದಲ್ಲಿ ವಿಚಿತ್ರ ಅಪಘಾತ ನಡೆಯಿತು. ತಿರುಗಿ ನೋಡಿದ ಚಾಲಕ,ಕಾರು ಪಲ್ಟೀ ಮಾಡಿದ,ಕಾರು ಚಲಾಯಿಸುತ್ತಿದ್ದ ಚಾಲಕ ತಿರುಗಿ ನೋಡಿದ್ದು ಯಾಕೆ..???? ನಿನ್ನೆ ರಾತ್ರಿ ಯಡಿಯೂರಪ್ಪ ಮಾರ್ಗದಲ್ಲಿ ಕಾರೊಂದು ಬೆಳಗಾವಿ ನಗರಕ್ಕೆ ಎಂಟ್ರಿ ಹೊಡೆಯುವಾಗ ಬೈಕ್ ಮೇಲೆ ಗಂಡ ಹೆಂಡತಿ ಸವಾರಿ ಮಾಡುತ್ತಿದ್ದರು.ವೇಗವಾಗಿ ಹೋಗುತ್ತಿದ್ದ ಕಾರು ಬೈಕ್ ಗೆ ಸ್ವಲ್ಪ ಡಿಕ್ಕಿ ಹೊಡೆಯಿತು, ಈ ಲಘು ಅಪಘಾತದಿಂದ ಗಾಬರಿಯಾದ ಕಾರಿನ ಚಾಲಕ ಬೈಕ್ ಸವಾರ ಬೈಯೋದನ್ನು …

Read More »

ಮಟಕಾ ಬಿಕ್ಕಿಯಿಂದ. ಒಂದು ಲಕ್ಷ ₹ ಲಂಚ ಪಡೆದ,ASI ಮುಖ್ಯ ಪೇದೆ ಅಮಾನತು…

ಬೆಳಗಾವಿ- ನಗರ ಪೋಲೀಸ್ ಆಯುಕ್ತ ಬೋರಲಿಂಗಯ್ಯ ಕೊನೆಗೂ ಮಟಕಾ ಜೂಜಾಟದ ವಿರುದ್ಧ ಕಾರ್ಯಾಚರಣೆ ಶುರು ಮಾಡಿದ್ದು ,ಮಟಕಾ ಬುಕ್ಕಿಗಳಿಗೆ ಸಹಕಾರ ನೀಡುತ್ತಿದ್ದ ಇಬ್ಬರನ್ನು ಅಮಾನತು ಮಾಡುವ ಮೂಲಕ ಇತರ ಪೋಲೀಸ್ ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮಟಕಾ ಬುಕ್ಕಿಯಿಂದ ಒಂದು ಲಕ್ಷ ರೂ. ಲಂಚ ಪಡೆದಿದ್ದ ಎಎಸ್‌ಐ ಹಾಗೂ ಹೆಡ್ ಕಾನ್ಸಟೇಬಲ್ ಅವರನ್ನು ಅಮಾನತು ಮಾಡಿ ಪೊಲೀಸ್ ಕಮೀಷನರ್ ಡಾ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ. ಖಡೇಬಜಾರ್ ಠಾಣೆ ಎಎಸ್‌ಐ ಹತ್ತಿಕಟ್ಟಿ …

Read More »

ಚೆಕಿಂಗ್ ಮಾಡೋರ್ರಿಗೆ ಶಾಕೀಂಗ್….ಖಾಕಿ ಬಲೆಗೆ ಬಿದ್ದ, ಖಾಸಗಿ ಕಳ್ಳರು…!!!

ಬೆಳಗಾವಿ- ಕೋವೀಡ್ ತಡೆಯಲು ಸರ್ಕಾರ,ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಚೆಕಿಂಗ್ ಮಾಡ್ತಾ ಇದ್ರೆ,ಇದರಿಂದ ತಪ್ಪಸಿಕೊಳ್ಳಲು ಕಳ್ಳ ದಾರಿಯಲ್ಲಿ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್ ಗಳು ಖಾಕಿ ಬಲೆಗೆ ಬಿದ್ದಿವೆ. ನಿಪ್ಪಾಣಿಯ ಕುಗನೋಳಿ ಚೆಕ್ ಪೋಸ್ಟ್ ನಲ್ಲಿ ,ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಬ್ಬ ಪ್ರಯಾಣಿಕನ RTPCR ರಿಪೋರ್ಟ್ ನೆಗೆಟೀವ್ ಇದ್ರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಈ ಕಿರಿಕಿರಿ ನಮಗ್ಯಾಕೆ ಎಂದು ದಾರಿ ಬಿಟ್ಟವರು ಈಗ ಪೋಲೀಸರ ಬಲೆಗೆ ಬಿದ್ದಿದ್ದಾರೆ‌. ಬೆಳಗಾವಿ …

Read More »

ಮೃತ ವ್ಯೆಕ್ತಿಯ ಹೆಸರಿನಲ್ಲಿ ಕೋಟ್ಯಾಂತರ ರೂ ಪಂಗನಾಮ…!!!

ಬೆಳಗಾವಿ- ಕ್ರಾಂತಿಯ ನೆಲ ಬೆಳಗಾವಿ ಜಿಲ್ಲೆಯ ಸಹಕಾರಿ ಕ್ಷೇತ್ರ ದಿನದಿಂದ ದಿನಕ್ಕೆ ಜನರ ವಿಶ್ವಾಸ ಕಳೆದುಕೊಳ್ಳುತ್ತಿದೆ, ಬೆಳಗಾವಿ ಜಿಲ್ಲೆಯಲ್ಲಿ ಈಗ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆಡಳಿತ ಮಂಡಳಿಯವರು ಮೃತ ವ್ಯಕ್ತಿಯ ಹೆಸರಿನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 30 ಸಾಲದ ಖಾತೆಗಳನ್ನು ಸೃಷ್ಟಿಸಿ ಹಾಗೂ ಇತರ ಕಾರಣಕ್ಕಾಗಿ ಕಾನೂನುಬಾಹಿರವಾಗಿ ₹ 3,27,75,958 ಕೋಟಿ ದುರುಪಯೋಗ ಮಾಡಿಕೊಂಡಿರುವ, ಸಂಘದ ಸದಸ್ಯರಿಗೆ ನಂಬಿಕೆ ದ್ರೋಹ ಹಾಗೂ ಮೋಸ ಎಸಗಿರುವ ಘಟನೆ ನಡೆದಿದೆ. …

Read More »

ಬೆಳಗಾವಿಯಲ್ಲಿ ಬಜೆಟ್ ಕುರಿತು ಭರ್ಜರಿ ತಯಾರಿ….!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸರ್ಕಾರದಿಂದ ಸಹಾಯ ಪಡೆಯುವ ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಳ್ಳುತ್ತಾರೆ ಎನ್ನುವದಕ್ಕೆ ಇವತ್ತು ಬೆಳಗಾವಿಯ ಡಿಸಿ ಕಚೇರಿಯ ಸಭಾಂಗಣದಲ್ಲಿ ಅವರು ನಡೆಸಿದ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ‌. ಇಂದು ಬೆಳಿಗ್ಗೆ ಏಕಾಏಕಿ ಬೆಳಗಾವಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ,ಕಾರ್ಮಿಕ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಶಾಸಕ ಅಭಯ ಪಾಟೀಲ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಮಗಾರಿಗಳ …

Read More »

ಪೋಟೋ ಶೂಟ್ ಗೆ ಹೋದ ಯುವಕ ಸ್ಪಾಟ್ ಡೆತ್ತ್….!!!

ಬೆಳಗಾವಿ- ಪೋಟೋ ಶೂಟ್ ಯುವಕರ ಫ್ಯಾಶನ್ ಆಗಿಬಿಟ್ಟಿದೆ.ಯುವಕರಿಗೆ ಪುರಸೊತ್ತು ಸಿಗೋದಷ್ಟೆ ತಡ ಪೋಟೋ ಶೂಟ್ ಮಾಡಲು ತೆರಳುವದು ಬೆಳಗಾವಿ ಮಹಾನಗರದಲ್ಲಿ ಸಾಮಾನ್ಯವಾಗಿದೆ. ಪೋಟೋ ಶೂಟ್ ಗೆ ಹೋಗಿದ್ದ ಯುವಕ,ಯುವತಿಯರ ಗುಂಪಿನ ಮೇಲೆ ಕಾರು ಹಾಯ್ದು ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಕಣಬರ್ಗಿಯ ಸಿದ್ದೇಶ್ವರ ಮಂದಿರದ ಬೆಟ್ಟದಲ್ಲಿ ನಡೆದಿದೆ. ಸಿದ್ದೇಶ್ವರ ಮಂದಿರಕ್ಕೆ ಹೋಗುವ ದಾರಿಯಲ್ಲಿ ಹುಡುಗ ಹುಡುಗಿಯರು ಪೋಟೋ ಶೂಟ್ ಮಾಡುವಾಗ …

Read More »

ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪುತ್ರನಿಗೂ ಪದ್ಮಶ್ರೀ. ಅವಾರ್ಡ್..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಜನಿಸಿ ಹೊರರಾಜ್ಯದಲ್ಲಿ ನೆಲೆಸಿ,ಸಂಗೀತ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿರುವ ಹೆಮ್ಮೆಯ ಪುತ್ರನಿಗೂ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಬೆಳಗಾವಿ ಜಿಲ್ಲೆಯ ಕ್ರಾಂತಿಯ ನೆಲ ಕಿತ್ತೂರು ತಾಲ್ಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜನಿಸಿರುವ ಬಾಳೇಶ ಉರ್ಫ ಬಾಳಪ್ಪ ಸಣ್ಣಬಸಪ್ಪ ಭಜಂತ್ರಿ ಅವರಿಗೂ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಬಾಳೇಶ ಭಜಂತ್ರಿ ಅವರು 1958 ರಲ್ಲಿ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಜನಿಸಿದ್ದರು 80-90 ರ ದಶಕದಲ್ಲಿ ಬಾಳಪ್ಪ ಭಜಂತ್ರಿ ಅವರು ಸಂಗೀತ …

Read More »

ಪಾಲಿಕೆ ಮೇಯರ್,ಉಪ ಮೇಯರ್ ಸ್ಥಾನ ಮಹಿಳೆಯರ ಪಾಲು…

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.ಪಾಲಿಕೆ ಮೇಯರ್ ಸ್ಥಾನ  ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಉಪಮೇಯರ್ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದೆ. ಅಂತು ಇಂತೂ ಪಾಲಿಕೆಯಲ್ಲಿ ನಗರಸೇವಕರ ಪರ್ವ ಶುರುವಾಗಿದ್ದು ಇಬ್ಬರು ಮಹಿಳೆಯರು ಅಧಿಕಾರ ನಡೆಸಲಿದ್ದು ಶೀಘ್ರದಲ್ಲೇ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ದಿನಾಂಕ ಪ್ರಕಟವಾಗಲಿದೆ. ಒಂದು ವರ್ಷದ ಹಿಂದೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪ ಮೇಯರ್ …

Read More »

ಜಾಂಬೋಟಿ ಜೇನು”, “ಶಹಾಪುರ ಸೀರೆ” ಬ್ರ್ಯಾಂಡ್….

“ಜಾಂಬೋಟಿ ಜೇನು”, “ಶಹಾಪುರ ಸೀರೆ” ಬ್ರ್ಯಾಂಡ್ ಸೃಷ್ಟಿ: ಸಮಗ್ರ ಯೋಜನಾ ವರದಿ ಸಲ್ಲಿಸಲು ಸಚಿವ ಕಾರಜೋಳ ಸೂಚನೆ ಬೆಳಗಾವಿ, ಜ.25(ಕರ್ನಾಟಕ ವಾರ್ತೆ): ಜಾಂಬೋಟಿ ಜೇನು, ಶಹಾಪುರ ಸೀರೆ, ಮಾವಿನ ಹಪ್ಪಳ(ಆಮ್ ಪಾಪಡ್) ಸೇರಿದಂತೆ ಸ್ಥಳೀಯ ನಾಲ್ಕೈದು ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದರ ಜತೆಗೆ ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ಮುಂಬರುವ ಬಜೆಟ್ ನಲ್ಲಿ ಸೇರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚುವರಾದ ಗೋವಿಂದ ಕಾರಜೋಳ ತಿಳಿಸಿದರು. 2022-23ರ ಆಯವ್ಯಯದಲ್ಲಿ ಜಿಲ್ಲೆಗೆ …

Read More »